AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಗುಡಿಸಿಲಿನ ಮೇಲೆ ದಾಳಿ ಮಾಡಿದಾಗ ಸಿಕ್ಕಿದ ಮದ್ದುಗುಂಡುಗಳೆಷ್ಟು, ಸತ್ತವರೆಷ್ಟು ಗೊತ್ತಾ?

ದಿಂಪುರ್: ನಾಗಾಲ್ಯಾಂಡ್​ನ ದಿಂಪುರ ಸಮೀಪ ಗಡಿಯಲ್ಲಿ ಅಸ್ಸಾಂ ರೈಫಲ್ಸ್, ಅರುಣಾಚಲ ಪ್ರದೇಶ ಪೊಲೀಸ್ ಮತ್ತು ನಾಗಲ್ಯಾಂಡ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರು ಜನ ಎನ್ಎಸ್ಸಿಎನ್ –ಐಎಮ್ ಕ್ಯಾಡರ್ ಕಾರ್ಯಕರ್ತರನ್ನ ಹೊಡೆದುರಿಳಿಸಲಾಗಿದೆ. ಹೌದು, ಸುಂದರ ಪರಿಸರದಲ್ಲಿದ್ದ ಚಿಕ್ಕ ಗುಡಿಸಲೊಂದು ನೋಡಲು ಸಾಮಾನ್ಯರು ವಾಸವಿದ್ದಂತೆ ಕಾಣುತ್ತಿತ್ತು. ಆದ್ರೆ ಸಿಕ್ಕ ಚಿಕ್ಕ ಸುಳಿವಿನ ಮೇಲೆ ಅಸ್ಸಾಂ ರೈಫಲ್ಸ್ ಯೋಧರು ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದಾಗ ಅಲ್ಲಿ ಇದ್ದದ್ದು ಸಾಮನ್ಯರಲ್ಲ. ಬದಲು ಎನ್ಎಸ್ಸಿಎನ್-ಐಎಮ್ ಕಾರ್ಯಕರ್ತರು ಎಂದು ತಿಳಿದುಬಂದಿದೆ. ತಕ್ಷಣವೆ ಪ್ರತಿದಾಳಿಯ ಸುಳಿವು […]

ಆ ಗುಡಿಸಿಲಿನ ಮೇಲೆ ದಾಳಿ ಮಾಡಿದಾಗ ಸಿಕ್ಕಿದ ಮದ್ದುಗುಂಡುಗಳೆಷ್ಟು, ಸತ್ತವರೆಷ್ಟು ಗೊತ್ತಾ?
Guru
Guru| Edited By: |

Updated on:Jul 11, 2020 | 2:41 PM

Share

ದಿಂಪುರ್: ನಾಗಾಲ್ಯಾಂಡ್​ನ ದಿಂಪುರ ಸಮೀಪ ಗಡಿಯಲ್ಲಿ ಅಸ್ಸಾಂ ರೈಫಲ್ಸ್, ಅರುಣಾಚಲ ಪ್ರದೇಶ ಪೊಲೀಸ್ ಮತ್ತು ನಾಗಲ್ಯಾಂಡ್ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಆರು ಜನ ಎನ್ಎಸ್ಸಿಎನ್ –ಐಎಮ್ ಕ್ಯಾಡರ್ ಕಾರ್ಯಕರ್ತರನ್ನ ಹೊಡೆದುರಿಳಿಸಲಾಗಿದೆ.

ಹೌದು, ಸುಂದರ ಪರಿಸರದಲ್ಲಿದ್ದ ಚಿಕ್ಕ ಗುಡಿಸಲೊಂದು ನೋಡಲು ಸಾಮಾನ್ಯರು ವಾಸವಿದ್ದಂತೆ ಕಾಣುತ್ತಿತ್ತು. ಆದ್ರೆ ಸಿಕ್ಕ ಚಿಕ್ಕ ಸುಳಿವಿನ ಮೇಲೆ ಅಸ್ಸಾಂ ರೈಫಲ್ಸ್ ಯೋಧರು ಪೊಲೀಸರೊಂದಿಗೆ ಸೇರಿ ದಾಳಿ ನಡೆಸಿದಾಗ ಅಲ್ಲಿ ಇದ್ದದ್ದು ಸಾಮನ್ಯರಲ್ಲ. ಬದಲು ಎನ್ಎಸ್ಸಿಎನ್-ಐಎಮ್ ಕಾರ್ಯಕರ್ತರು ಎಂದು ತಿಳಿದುಬಂದಿದೆ. ತಕ್ಷಣವೆ ಪ್ರತಿದಾಳಿಯ ಸುಳಿವು ಸಿಗುತ್ತಿದ್ದಂತೆ ಆಕ್ರಮಣಕಾರಿ ದಾಳಿ ನಡೆಸಿದ ಯೋಧರು ಆರು ಜನರನ್ನ ಹೊಡೆದುರುಳಿಸಿದ್ದಾರೆ. ಒಬ್ಬನನ್ನ ಬಂಧಿಸಿದ್ದಾರೆ.

ಇದಕ್ಕೂ ಆತಂಕಕಾರಿಯಂದ್ರೆ ಈ ಚಿಕ್ಕ ಗುಡಿಸಿಲಿನಲ್ಲಿ ಆಘಾತಕಾರಿ ಮದ್ದು ಗುಂಡುಗಳು ಸಿಕ್ಕಿವೆ. ನಾಲ್ಕು ಏಕೆ-47, ಎರಡು ಚೀನಾ ನಿರ್ಮಿತ ಎಮ್ಕ್ಯೂ ಪಿಸ್ತೂಲ್​ಗಳು, ಒಂದು .22 ಎಂ ಎಂ ಪಿಸ್ತೂಲ್ ಮತ್ತು ಐದು ಸುತ್ತಿನ ಗುಂಡುಗಳನ್ನ ವಶಪಡಿಸಿಕೊಳ್ಳಲಾಗಿದೆ. ಅಂದ ಹಾಗೆ ಈ ದಾಳಿಯಲ್ಲಿ ಅಸ್ಸಾಂ ರೈಫಲ್ಸ್‌ನ ಒಬ್ಬ ಯೋಧ ಗಾಯಗೊಂಡಿದ್ದಾನೆ.

Published On - 12:50 pm, Sat, 11 July 20

Follow Us
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!