AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಯಂತ್ರಣ ಕಳೆದುಕೊಂಡ ಚಾಲಕ; ಕಿಶ್ತ್ವಾರ್​ ಜಿಲ್ಲೆಯಲ್ಲಿ ವಾಹನ ಕಂದಕಕ್ಕೆ ಬಿದ್ದು ಆರು ಮಂದಿ ಸಾವು

ಮೃತರನ್ನು  ಅಬ್ದುಲ್​ ಲತೀಫ್​ (42), ಅಬ್ದುಲ್​ ರೆಹಮಾನ್​ (29), ಅತಾ ಮುಹಮ್ಮದ್​ (22), ಇನಾಮ್​ (45), ಮೊಹಮ್ಮದ್​ ಅಖ್ರಾಮ್​ (29) ಮತ್ತು ಜಮೀರ್ (18) ಎಂದು ಗುರುತಿಸಲಾಗಿದೆ.

ನಿಯಂತ್ರಣ ಕಳೆದುಕೊಂಡ ಚಾಲಕ; ಕಿಶ್ತ್ವಾರ್​ ಜಿಲ್ಲೆಯಲ್ಲಿ ವಾಹನ ಕಂದಕಕ್ಕೆ ಬಿದ್ದು ಆರು ಮಂದಿ ಸಾವು
ಕಾರು ಅಪಘಾತ
TV9 Web
| Edited By: |

Updated on:Feb 04, 2022 | 8:36 AM

Share

ಜಮ್ಮು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ಇಕೋ ವಾಹನವೊಂದು ಕಂದಕಕ್ಕೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ.  ಚಾಲಕ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ವಾಹನ ಕಂದಕಕ್ಕೆ ಬಿದ್ದು, ಐದು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರೆ, 6ನೇಯವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತಾದರೂ ಬದುಕುಳಿಯಲಿಲ್ಲ.  

ಮೃತರನ್ನು  ಅಬ್ದುಲ್​ ಲತೀಫ್​ (42), ಅಬ್ದುಲ್​ ರೆಹಮಾನ್​ (29), ಅತಾ ಮುಹಮ್ಮದ್​ (22), ಇನಾಮ್​ (45), ಮೊಹಮ್ಮದ್​ ಅಖ್ರಾಮ್​ (29) ಮತ್ತು ಜಮೀರ್ (18) ಎಂದು ಗುರುತಿಸಲಾಗಿದೆ. ಘಟನೆ ನಡೆಯುತ್ತಿದ್ದಂತೆ 26 ರಾಷ್ಟ್ರೀಯ ರೈಫಲ್ಸ್​ ಸಿಬ್ಬಂದಿ ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.  ಅಪಘಾತಕ್ಕೆ ನಿಜವಾದ ಕಾರಣ ತಿಳಿದುಬಂದಿಲ್ಲ. ಕೇಸ್​ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.

ಇದನ್ನೂ ಓದಿ: ಕೋವಿಡ್-19 ಲಸಿಕೆ ಅಡ್ಡ ಪರಿಣಾಮದಿಂದ ನನ್ನ ಮಗಳು ಸಾವನ್ನಪಿದ್ದಾಳೆ ಎಂದು ಆರೋಪಿಸಿ; 1000 ಕೋಟಿ ರೂ. ಪರಿಹಾರ ಕೋರಿದ ವ್ಯಕ್ತಿ

Published On - 8:35 am, Fri, 4 February 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು