AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲಾಬ್‌ ಕುಸಿತ, ಕೆಲವರಿಗೆ ಗಾಯ, ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ

ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲಾಬ್‌ ಕುಸಿದಿದ್ದು, ಕೆಲವರಿಗೆ ಗಾಯಗಳಾಗಿವೆ. ಇನ್ನು ಗಾಯಗೊಂಡವರಿಗೆ ರೈಲ್ವೆ ಇಲಾಖೆ ಪರಿಹಾರ ಘೋಷಿಸಿದೆ.

ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲಾಬ್‌ ಕುಸಿತ, ಕೆಲವರಿಗೆ ಗಾಯ, ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ
ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲ್ಯಾಬ್‌ ಕುಸಿತ
TV9 Web
| Edited By: |

Updated on: Nov 27, 2022 | 7:43 PM

Share

ಮುಂಬೈ: ಬಲ್ಹರ್ಷಾ ರೈಲ್ವೆ ಜಂಕ್ಷನ್​ನ ಸ್ಕೈವಾಕ್‌ ಸ್ಲ್ಯಾಬ್‌ ಕುಸಿದು ಬಿದ್ದಿದ್ದು, ನಾಲ್ವರಿಗೆ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇಂದು(ನವೆಂಬರ್ 27) ಮಹಾರಾಷ್ಟ್ರದ ಚಂದಾಪುರದ ಬಲ್ಹರ್ಷಾ ಜಂಕ್ಷನ್​ನಲ್ಲಿರುವ ಸ್ಕೈವಾಕ್‌ ಸ್ಲ್ಯಾಬ್‌ ಕುಸಿದುಬಿದ್ದಿದೆ.

ಘಟನೆಯಲ್ಲಿ ನಾಲ್ವರಿಗೆ ಮಾತ್ರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಭಾರಿ ದುರಂತ ತಪ್ಪಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡಿರುವವರಿಗೆ ರೈಲ್ವೆ ಇಲಾಖೆ ಪರಿಹಾರ ಘೋಷಣೆ ಮಾಡಿದೆ. ಗಂಭೀರ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ