AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲಾಬ್‌ ಕುಸಿತ, ಕೆಲವರಿಗೆ ಗಾಯ, ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ

ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲಾಬ್‌ ಕುಸಿದಿದ್ದು, ಕೆಲವರಿಗೆ ಗಾಯಗಳಾಗಿವೆ. ಇನ್ನು ಗಾಯಗೊಂಡವರಿಗೆ ರೈಲ್ವೆ ಇಲಾಖೆ ಪರಿಹಾರ ಘೋಷಿಸಿದೆ.

ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲಾಬ್‌ ಕುಸಿತ, ಕೆಲವರಿಗೆ ಗಾಯ, ಪರಿಹಾರ ಘೋಷಿಸಿದ ರೈಲ್ವೆ ಇಲಾಖೆ
ಬಲ್ಹರ್ಷಾ ರೈಲ್ವೆ ಜಂಕ್ಷನ್​ನಲ್ಲಿ ಸ್ಕೈವಾಕ್‌ನ ಸ್ಲ್ಯಾಬ್‌ ಕುಸಿತ
TV9 Web
| Edited By: |

Updated on: Nov 27, 2022 | 7:43 PM

Share

ಮುಂಬೈ: ಬಲ್ಹರ್ಷಾ ರೈಲ್ವೆ ಜಂಕ್ಷನ್​ನ ಸ್ಕೈವಾಕ್‌ ಸ್ಲ್ಯಾಬ್‌ ಕುಸಿದು ಬಿದ್ದಿದ್ದು, ನಾಲ್ವರಿಗೆ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಇಂದು(ನವೆಂಬರ್ 27) ಮಹಾರಾಷ್ಟ್ರದ ಚಂದಾಪುರದ ಬಲ್ಹರ್ಷಾ ಜಂಕ್ಷನ್​ನಲ್ಲಿರುವ ಸ್ಕೈವಾಕ್‌ ಸ್ಲ್ಯಾಬ್‌ ಕುಸಿದುಬಿದ್ದಿದೆ.

ಘಟನೆಯಲ್ಲಿ ನಾಲ್ವರಿಗೆ ಮಾತ್ರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಅದೃಷ್ಟವಶಾತ್ ಯಾವುದೇ ಸಾವು ಸಂಭವಿಸಿಲ್ಲ. ಇದರಿಂದ ಭಾರಿ ದುರಂತ ತಪ್ಪಿದೆ.

ಇನ್ನು ಘಟನೆಯಲ್ಲಿ ಗಾಯಗೊಂಡಿರುವವರಿಗೆ ರೈಲ್ವೆ ಇಲಾಖೆ ಪರಿಹಾರ ಘೋಷಣೆ ಮಾಡಿದೆ. ಗಂಭೀರ ಗಾಯಗೊಂಡವರಿಗೆ 1 ಲಕ್ಷ ರೂಪಾಯಿ ಹಾಗೂ ಸಣ್ಣಪುಟ್ಟ ಗಾಯಾಳುಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡುವುದಾಗಿ ರೈಲ್ವೆ ಇಲಾಖೆ ಘೋಷಿಸಿದೆ.

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!