AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣ ಮುಖ್ಯಮಂತ್ರಿಯನ್ನು ಡಿಕ್ಟೇಟರ್ ಎಂದು ಕರೆದ ಸಚಿವೆ ಸ್ಮೃತಿ ಇರಾನಿ

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಡಿಕ್ಟೇಟರ್ ಎಂದು ಉದ್ಘರಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಗೆಂದು ಹೈದರಾಬಾದ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಾರದಿರುವ ಕೆಸಿಆರ್ ವಿರುದ್ಧ ಸ್ಮೃತಿ ಇರಾನಿ ಗುಡುಗಿದ್ದು, ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿಯನ್ನು ಡಿಕ್ಟೇಟರ್ ಎಂದು ಕರೆದ ಸಚಿವೆ ಸ್ಮೃತಿ ಇರಾನಿ
Smriti Irani
TV9 Web
| Edited By: |

Updated on: Jul 03, 2022 | 10:42 AM

Share

ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರನ್ನು ಕೇಂದ್ರ ಸಚಿವೆ ಸ್ಮೃತಿ ಇರಾನಿ ಡಿಕ್ಟೇಟರ್ ಎಂದು ಉದ್ಘರಿಸಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಯಗೆಂದು ಹೈದರಾಬಾದ್​ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ ಸ್ವಾಗತಕ್ಕೆ ಬಾರದಿರುವ ಕೆಸಿಆರ್ ವಿರುದ್ಧ ಸ್ಮೃತಿ ಇರಾನಿ ಗುಡುಗಿದ್ದು, ಅವರನ್ನು ಸರ್ವಾಧಿಕಾರಿ ಎಂದು ಕರೆದಿದ್ದಾರೆ.

ಮೋದಿಯ ಸ್ವಾಗತಕ್ಕೆ ಬಾರದೆ ಪ್ರಧಾನಿಗೆ ಅಗೌರವ ಸೂಚಿಸಿದ್ದಾರೆ. ಕೆಸಿಆರ್ ಸಾಂವಿಧಾನಿಕ ಮಾತ್ರವಲ್ಲದೆ ಸಾಂಸ್ಕೃತಿಕ ಸಂಪ್ರದಾಯಗಳನ್ನೂ ಉಲ್ಲಂಘಿಸಿದ್ದಾರೆ ಎಂದು ಹೇಳಿದರು.

ಈ ಹಿಂದೆ ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಗೆ ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ಪ್ರಚಾರದ ವೇಳೆ ಮುಖ್ಯಮಂತ್ರಿ ಕೆಸಿಆರ್ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್‌ಎಸ್) ಮುಖ್ಯಸ್ಥರು ಪ್ರಧಾನಿ ಮೋದಿಯನ್ನು “ಸೇಲ್ಸ್‌ಮ್ಯಾನ್” ಎಂದು ಕರೆದಿದ್ದರು. ಪ್ರಧಾನಿ ಮೋದಿಯನ್ನು ಸ್ವಾಗತಿಸದೇ ಇದ್ದರೂ, ಕೆಲವು ಗಂಟೆಗಳ ಮೊದಲು ಅವರು ಯಶವಂತ್ ಸಿನ್ಹಾ ಅವರನ್ನು ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿದ್ದರು.

ರಾಜಕಾರಣವು ಕೆಸಿಆರ್ ಕುಟುಂಬಕ್ಕೆ ಸರ್ಕಸ್ ಆಗಿರಬಹುದು. ನಮಗೆ ಅದು ರಾಷ್ಟ್ರೀಯ ನೀತಿಯ ಮಾಧ್ಯಮ. ತೆಲಂಗಾಣ ಇಂದು ವಂಶಪಾರಂಪರ್ಯ ರಾಜಕಾರಣ ನಡೆಸುತ್ತಿದೆ.

ಭಾರತ ಇದನ್ನು ಎಂದಿಗೂ ಎಂದಿರುವ ಅವರು, ಪ್ರಧಾನಿ ಮೋದಿ ಅವರು ಕೆಸಿಆರ್ ಅವರನ್ನು ಅತ್ಯಂತ ಘನತೆ ಮತ್ತು ಗೌರವದಿಂದ ಭೇಟಿಯಾಗುತ್ತಾರೆ ಎಂದಿದ್ದಾರೆ.

ತೆಲಂಗಾಣ ಮುಖ್ಯಮಂತ್ರಿ ಚಂದ್ರಶೇಖರ್ ಅವರ ನಡೆ ಸರ್ಕಾರಕ್ಕೆ ಮಾಡಿರುವ ಅವಮಾನ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಗುಡುಗಿದ್ದಾರೆ.

ತೆಲಂಗಾಣದ ಅಭಿವೃದ್ಧಿ ಮಾದರಿಯನ್ನು ದೇಶದ ಇತರೆ ರಾಜ್ಯಗಳು ಅನುಸರಿಸಬೇಕು ಎಂಬ ಕೆಸಿಆರ್ ಹೇಳಿಕೆಯನ್ನು ಪ್ರಶ್ನಿಸಿದ ಸ್ಮೃತಿ ಇರಾನಿ, ಪ್ರಧಾನಿಗೇ ಗೌರವ ಸೂಚಿಸದ ರಾಜ್ಯ ಯಾರಿಗೂ ಮಾದರಿಯಾಗಲು ಸಾಧ್ಯವಿಲ್ಲ ಎಂದಿದ್ದಾರೆ.

Follow Us
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
50 ಗಿಡ ನೆಡುವ ಶಿಕ್ಷೆ:ಚಿಕ್ಕೋಡಿ ಕೋರ್ಟ್‌ನಿಂದ ಪರಿಸರ ಸ್ನೇಹಿ ತೀರ್ಪು
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
‘ಹಳ್ಳಿ ಪವರ್ ರಿಲೋಡೆಡ್’ ರಿಯಾಲಿಟಿ ಶೋ ಸೆಟ್ ಹೇಗಿದೆ ನೋಡಿ..
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಬಾಗಿನ ಅರ್ಪಣೆ ವಿಳಂಬಕ್ಕೆ ಸರ್ಕಾರದ ವಿರುದ್ಧ ರೈತರ ಆಕ್ರೋಶ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಸರ್ಕಾರದ ಮೇಲಿನ ಸಿಟ್ಟು ಬೈಕ್ ಸವಾರನ ಮೇಲೆ ತೋರಿಸಿದ ಬಿಜೆಪಿ ಮಾಜಿ ಶಾಸಕ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಕ್ಯಾಮೆರಾ ನೋಡಿ ಗೆಲುವಿನ ಸನ್ನೆ ಮಾಡಿದ ಪ್ರದೋಶ್: ವಿಡಿಯೋ ನೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!