AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ

ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಮೇಶ್​ ಕುಮಾರ್​ ರೇಪ್​ ಕುರಿತಾದ ಹೇಳಿಕೆ: ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಿ, ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ ಸ್ಮೃತಿ ಇರಾನಿ
ಸ್ಮೃತಿ ಇರಾನಿ
TV9 Web
| Edited By: |

Updated on: Dec 17, 2021 | 3:10 PM

Share

ನವದೆಹಲಿ: ವಿಧಾನಸಭೆಯಲ್ಲಿ ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಅವರ ರೇಪ್​ ಕುರಿತಾದ ಹೇಳಿಕೆ ರಾಷ್ಟ್ರಮಟ್ಟದಲ್ಲೂ ಸುದ್ದಿಯಾಗಿದೆ. ಇಂದು ಲೋಕಸಭೆಯಲ್ಲೂ ರಮೇಶ್​ ಕುಮಾರ್​ ಹೇಳಿಕೆಯ ವಿಚಾರ ಪ್ರಸ್ತಾಪವಾಗಿದ್ದು, ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಸ್ಮೃತಿ ಇರಾನಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್​ ಪಕ್ಷದಿಂದ ಕೂಡಲೇ ಅವರನ್ನು ವಜಾ ಮಾಡಬೇಕು ಎಂದು ಕಿಡಿಕಾರಿದ್ದಾರೆ. ಕಾಂಗ್ರೆಸ್ ಶಾಸಕರ ಈ ರೀತಿಯ ಹೇಳಿಕೆ ಹೆಣ್ಣಿಗೆ ಅವಮಾನ ಮಾಡಿದಂತೆ ನಾನೂ ಹೆಣ್ಣು, ನಾನೂ ಹೋರಾಡಬಲ್ಲೆ ಎಂದು ಲೋಕಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ಕಾಂಗ್ರೆಸ್​ ಶಾಸಕ ರಮೇಶ್​ ಕುಮಾರ್​ ಸದನದಲ್ಲಿ ರೇಪ್​ ಅಗುವುದನ್ನು ತಡೆಯಲು ಆಗದಿದ್ದರೆ ಅದನ್ನು ಎಂಜಾಯ್​ ಮಾಡಿ ಎಂದು ಹೆಣ್ಣು ಮಕ್ಕಳ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದಕ್ಕೆ ರಾಜ್ಯದಲ್ಲಿ ಎಲ್ಲೆಡೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ರಮೇಶ್ ಕುಮಾರ್ ಬೆಳಗ್ಗೆ ಟ್ವೀಟ್​ ಮೂಲಕ ಕ್ಷಮೆಯಾಚಿಸಿದ್ದರು.

ಸದನದಲ್ಲಿ ನಾನು ನೀಡಿದ ಅಸಡ್ಡೆ ಹಾಗೂ ನಿರ್ಲಕ್ಷ್ಯದ ಕಾಮೆಂಟ್​ ಬಗ್ಗೆ ಪ್ರಮಾಣಿಕವಾಗಿ ಕ್ಷಮೆಯಾಚಿಸುತ್ತೇನೆ. ಈ ನೀಚ ಕೃತ್ಯವನ್ನು ಕ್ಷುಲಕ ಎಂದು ಹೇಳುವುದು ನನ್ನ ಉದ್ದೇಶವಾಗಿರಲಿಲ್ಲ. ಆದರೆ ಇನ್ನು ಮುಂದೆ ನಾನು ಪದಗಳನ್ನು ಆಯ್ಕೆ ಮಾಡಿ ಮಾತನಾಡುವುದ ರ ಬಗ್ಗೆ ಎಚ್ಚರಿಕೆ ವಹಿಸುತ್ತೇನೆ ಎಂದು ಬರೆದುಕೊಂಡು ಕ್ಷಮೆ ಕೇಳಿದ್ದರು. ಇದೀಗ ಲೋಕಸಭೆಯಲ್ಲಿಯೂ ರಮೇಶ್​​ ಕುಮಾರ್​ ವಿಚಾರ ಚರ್ಚೆಗೆ ಬಂದಿದ್ದು ಕಾಂಗ್ರೆಸ್​ ಶಾಸಕರ ಹೇಳಿಕೆ ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿದೆ. ರಮೇಶ್​ ಕುಮಾರ್​ ಈ ಹಿಂದೆಯೂ ಹೆಣ್ಣು ಮಕ್ಕಳ ಬಗ್ಗೆ ಹೇಳಿಕೆಗಳನ್ನು ನೀಡಿ ವಿವಾದಕ್ಕೆ ಸಿಲುಕಿದ್ದರು. ಇದೀಗ ಮತ್ತೆ ಅವರ ಹೇಳಿಕೆ ರಾಷ್ಟ್ರಮಟ್ಟದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಇದನ್ನೂ ಓದಿ:

ಶಾಸಕ ರಮೇಶ್ ಕುಮಾರ್ ಹೇಳಿಕೆಯಿಂದ ಮುಜುಗರಕ್ಕೀಡಾದ ಕಾಂಗ್ರೆಸ್; ಪಕ್ಷದ ನಾಯಕರಿಂದಲೂ ಖಂಡನೆ

Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ