AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smriti Irani: ಕಾರು ತಗೋಳಿ ಮೇಡಂ, ನಾನೇ ಕಾರಲ್ಲಿ ಬರ್ತೀನಿ, ನೀವು ಆಟೋದಲ್ಲಿ ಬರೋದಂದ್ರೆ: ಮೇಕಪ್ ಮ್ಯಾನ್ ಮಾತುಗಳ ಮೆಲುಕು ಹಾಕಿದ ಸ್ಮೃತಿ ಇರಾನಿ

ಸ್ಮೃತಿ ಇರಾನಿ ಕ್ಯೂಂಕಿ ಸಾಬ್​ ಭಿ ಕಭಿ ಬಹೂ ಥಿ ಧಾರಾವಾಹಿಯಿಂದ ಮನೆಮಾತಾಗಿದ್ದರು. ಸಧ್ಯಕ್ಕೆ ಅವರು ಈ ಬಣ್ಣದ ಲೋಕದಿಂದ ದೂರವಾಗಿದ್ದು, ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ.

Smriti Irani: ಕಾರು ತಗೋಳಿ ಮೇಡಂ, ನಾನೇ ಕಾರಲ್ಲಿ ಬರ್ತೀನಿ, ನೀವು ಆಟೋದಲ್ಲಿ ಬರೋದಂದ್ರೆ: ಮೇಕಪ್ ಮ್ಯಾನ್ ಮಾತುಗಳ ಮೆಲುಕು ಹಾಕಿದ ಸ್ಮೃತಿ ಇರಾನಿ
ಸ್ಮೃತಿ ಇರಾನಿImage Credit source: Navbharat Times
ನಯನಾ ರಾಜೀವ್
|

Updated on:Mar 27, 2023 | 11:20 AM

Share

ಸ್ಮೃತಿ ಇರಾನಿ ಕ್ಯೂಂಕಿ ಸಾಬ್​ ಭಿ ಕಭಿ ಬಹೂ ಥಿ ಧಾರಾವಾಹಿಯಿಂದ ಮನೆಮಾತಾಗಿದ್ದರು. ಸಧ್ಯಕ್ಕೆ ಅವರು ಈ ಬಣ್ಣದ ಲೋಕದಿಂದ ದೂರವಾಗಿದ್ದು, ರಾಜಕೀಯದಲ್ಲಿ ಸಕ್ರಿಯರಾಗಿದ್ದಾರೆ. ಆದರೆ ಇತ್ತೀಚಿನ ಸಂದರ್ಶನವೊಂದರಲ್ಲಿ ಸ್ಮೃತಿ ತಮ್ಮ ಜೀವನದ ಆಗುಹೋಗುಗಳ ಬಗ್ಗೆ ಮಾತನಾಡಿದ್ದಾರೆ. ಸ್ಮೃತಿ ತಮ್ಮ ಮೊದಲ ಗಳಿಕೆಯ ಬಗ್ಗೆ ಹೇಳಿದ್ದಾರೆ, ಅಂದು ದಿನಕ್ಕೆ 18,00 ರೂ ಗಳಿಸುತ್ತಿದ್ದೆ. ಮೇಕಪ್​ ಮ್ಯಾನ್​ ನೀಲೇಶ್ ಎಂಬುವವರು, ಮೇಡಂ ನಾನೇ ಕಾರಿನಲ್ಲಿ ಬರ್ತೀನಿ, ನೀವು ಆಟೋದಲ್ಲಿ ಬರೋದಂದ್ರೆ, ನೀವು ಕೂಡ ಕಾರು ತೆಗೆದುಕೊಳ್ಳಿ ಎಂದು ಸಲಹೆ ನೀಡಿದ್ದನ್ನು ನೆನಪಿಸಿಕೊಂಡರು.

ಹಾಗೆಯೇ ತಮ್ಮ ಶೂಟಿಂಗ್ ಬಗ್ಗೆಯೂ ಮಾತನಾಡಿರುವ ಅವರು, ಪೀಠೋಪಕರಣಗಳಿಗೆ ಹಾನಿಯಾಗುವ ಭಯದಿಂದ ಸೆಟ್​​ನಲ್ಲಿ ಆಹಾರವನ್ನು ಸೇವಿಸುವಂತಿರಲಿಲ್ಲ, ತಂತ್ರಜ್ಞರು ಮತ್ತು ಸಿಬ್ಬಂದಿ ಸದಸ್ಯರು ಇಲ್ಲದಿದ್ದಾಗ ನಟರಿಗೆ ಸೆಟ್‌ನಲ್ಲಿ ಆಹಾರ ಸೇವಿಸಲು ಅವಕಾಶ ನೀಡಿರುವುದನ್ನು ನೋಡಿ ತಾವು ಹೇಗೆ ಕೋಪಗೊಂಡರು ಎಂಬುದನ್ನು ನೆನಪಿಸಿಕೊಂಡರು.

ಮತ್ತಷ್ಟು ಓದಿ: ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಸ್ಮೃತಿ ಇರಾನಿ ರ‍್ಯಾಂಪ್ ವಾಕ್ ; 25 ವರ್ಷಗಳ ಹಿಂದಿನ ವಿಡಿಯೊ ವೈರಲ್

ಜುಬೀನ್ ಅವರನ್ನು ಮದುವೆಯಾದಾಗ ಅವರ ಬಳಿ ಕೇವಲ 30 ಸಾವಿರವಿತ್ತು. ಸ್ಮೃತಿ ಗರ್ಭಿಣಿಯಾಗಿದ್ದ ಕಾರಣ ಧಾರಾವಾಹಿ ಸೆಟ್​ನಿಂದ ಹಠಾತ್​ ಆಗಿ ತೆಗೆದುಹಾಕಿದ್ದರು. ಹೆರಿಗೆಯಾಗುವ ಸ್ವಲ್ಪ ಸಮಯದವರೆಗೂ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು, ಒಂದು ತಿಗಳ ಬಳಿಕ ಹಿಂದಿರುಗಿದಾಗ ನಿನ್ನನ್ನು ಕೆಲಸದಿಂದ ತೆಗೆದುಹಾಕಲಾಗಿದೆ ಎಂದು ತಿಳಿಸಿದ್ದರು.

ಮರುದಿನ ಮಿತಾ ವಶಿಷ್ಠ ನನ್ನ ಜಾಗಕ್ಕೆ ಬಂದಿದ್ದಾರೆ ಎನ್ನುವ ಸುದ್ದಿ ಬಂದಿತ್ತು ಎಂದು ಕಿರುತೆರೆಯ ದಿನಗಳನ್ನು ಮೆಲುಕು ಹಾಕಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:13 am, Mon, 27 March 23

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ