2019ರ ಚುನಾವಣೆ ವೇಳೆ ​ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಕಾಂಗ್ರೆಸ್: ಸ್ಮೃತಿ ಇರಾನಿ

ಕಳೆದ ಚುನಾವಣೆ ವೇಳೆ ಕಾಂಗ್ರೆಸ್​ ನನ್ನ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲು ಯೋಜಿಸಿದ್ದರು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಇದು ನಾನು ಕಾಂಗ್ರೆಸ್​ ಮೇಲೆ ಮಾಡುತ್ತಿರುವ ಆರೋಪ ಎಂದು ಭಾವಿಸಬೇಡಿ, ಪತ್ರಕರ್ತರಿಗೂ ಈ ವಿಷಯ ತಿಳಿದಿದೆ, ಗಾಂಧಿ ಕುಟುಂಬದ ಭಯ ಮತದಾರರಿಗೆ ಮಾತ್ರವಲ್ಲ ಪತ್ರಕರ್ತರಿಗೂ ಇತ್ತು ಎಂದರು.

2019ರ ಚುನಾವಣೆ ವೇಳೆ ​ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಕಾಂಗ್ರೆಸ್: ಸ್ಮೃತಿ ಇರಾನಿ
ಸ್ಮೃತಿ ಇರಾನಿ
Follow us
|

Updated on: May 17, 2024 | 2:15 PM

2019ರ ಲೋಕಸಭಾ ಚುನಾವಣೆ(Lok Sabha Election) ವೇಳೆ ಕಾಂಗ್ರೆಸ್​ ನನ್ನ ಕಾರಿನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಹೇಳಿದ್ದಾರೆ. ಇದು ನಾನು ಕಾಂಗ್ರೆಸ್​ ಮೇಲೆ ಮಾಡುತ್ತಿರುವ ಆರೋಪ ಎಂದು ಭಾವಿಸಬೇಡಿ, ಪತ್ರಕರ್ತರಿಗೂ ಈ ವಿಷಯ ತಿಳಿದಿದೆ, ಗಾಂಧಿ ಕುಟುಂಬದ ಭಯ ಮತದಾರರಿಗೆ ಮಾತ್ರವಲ್ಲ ಪತ್ರಕರ್ತರಿಗೂ ಇತ್ತು ಎಂದರು.

ಈ ಹಿಂದೆ ಅಮೇಥಿಯಲ್ಲಿ ಬೂತ್ ವಶಪಡಿಸಿಕೊಳ್ಳುವಿಕೆ ಹಾಗೂ ರಾಜಕೀಯ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಈ ಘಟನೆಗಳು ವರದಿಯಾಗದಂತೆ ಗಾಂಧಿ ಕುಟುಂಬ ನೋಡಿಕೊಂಡಿದೆ. ಬಿಜೆಪಿ ಸಂಸದೆ ಮೇನಕಾ ಗಾಂಧಿ ಮೇಲೂ ಕಾಂಗ್ರೆಸ್​ ಗೂಂಡಾಗಳು ಹಲ್ಲೆ ನಡೆಸಿದ್ದರು.

ರಾಜೀವ್ ಗಾಂಧಿ ವಿರುದ್ಧ ಅಮೇಥಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಸುಲಭವಾಗಿರಲಿಲ್ಲ, ಕಾಂಗ್ರೆಸ್​ನಿಂದ ಹಲ್ಲೆಗೊಳಗಾಗಿದ್ದರು.

ಗ್ಲಾಮರ್ ಪ್ರಪಂಚದಿಂದ ರಾಜಕೀಯಕ್ಕೆ ಪ್ರವೇಶಿಸಲು ತಾನು ನಡೆಸಿದ ಹೋರಾಟದ ಬಗ್ಗೆ ಮಾತನಾಡುತ್ತಾ, ರಾಹುಲ್​ ಗಾಂಧಿ ರೀತಿಯ ಹಿನ್ನೆಲೆ ಹೊಂದಿಲ್ಲ ಎಂದರು.

ಮತ್ತಷ್ಟು ಓದಿ: ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಮುಲಾಯಂ ಸಿಂಗ್ ಯಾದವ್ ಅವರ ನೆರವಿನಿಂದ 2014ರಲ್ಲೂ ರಾಹುಲ್ ಕೇವಲ 1.07 ಲಕ್ಷ ಮತಗಳಿಂದ ಗೆದ್ದಿದ್ದರು ಎಂದು ಹೇಳಿದರು.

ಸ್ಮೃತಿ ಇರಾನಿ ವಿಡಿಯೋ

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾದ ಅಮೇಥಿಯನ್ನು ಭೇದಿಸಿದ ಇರಾನಿ, ರಾಹುಲ್​ ಗಾಂಧಿಯನ್ನು ಹೀನಾಯವಾಗಿ ಸೋಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ದರ್ಶನ್ ಪ್ರಕರಣ: ವಿಚಾರಣೆ ಬಳಿಕ ಕಾರ್ತಿಕ್ ಪುರೋಹಿತ್ ಮಾತು
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ