AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ಚುನಾವಣೆ ವೇಳೆ ​ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಕಾಂಗ್ರೆಸ್: ಸ್ಮೃತಿ ಇರಾನಿ

ಕಳೆದ ಚುನಾವಣೆ ವೇಳೆ ಕಾಂಗ್ರೆಸ್​ ನನ್ನ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲು ಯೋಜಿಸಿದ್ದರು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಇದು ನಾನು ಕಾಂಗ್ರೆಸ್​ ಮೇಲೆ ಮಾಡುತ್ತಿರುವ ಆರೋಪ ಎಂದು ಭಾವಿಸಬೇಡಿ, ಪತ್ರಕರ್ತರಿಗೂ ಈ ವಿಷಯ ತಿಳಿದಿದೆ, ಗಾಂಧಿ ಕುಟುಂಬದ ಭಯ ಮತದಾರರಿಗೆ ಮಾತ್ರವಲ್ಲ ಪತ್ರಕರ್ತರಿಗೂ ಇತ್ತು ಎಂದರು.

2019ರ ಚುನಾವಣೆ ವೇಳೆ ​ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಕಾಂಗ್ರೆಸ್: ಸ್ಮೃತಿ ಇರಾನಿ
ಸ್ಮೃತಿ ಇರಾನಿ
ನಯನಾ ರಾಜೀವ್
|

Updated on: May 17, 2024 | 2:15 PM

Share

2019ರ ಲೋಕಸಭಾ ಚುನಾವಣೆ(Lok Sabha Election) ವೇಳೆ ಕಾಂಗ್ರೆಸ್​ ನನ್ನ ಕಾರಿನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಹೇಳಿದ್ದಾರೆ. ಇದು ನಾನು ಕಾಂಗ್ರೆಸ್​ ಮೇಲೆ ಮಾಡುತ್ತಿರುವ ಆರೋಪ ಎಂದು ಭಾವಿಸಬೇಡಿ, ಪತ್ರಕರ್ತರಿಗೂ ಈ ವಿಷಯ ತಿಳಿದಿದೆ, ಗಾಂಧಿ ಕುಟುಂಬದ ಭಯ ಮತದಾರರಿಗೆ ಮಾತ್ರವಲ್ಲ ಪತ್ರಕರ್ತರಿಗೂ ಇತ್ತು ಎಂದರು.

ಈ ಹಿಂದೆ ಅಮೇಥಿಯಲ್ಲಿ ಬೂತ್ ವಶಪಡಿಸಿಕೊಳ್ಳುವಿಕೆ ಹಾಗೂ ರಾಜಕೀಯ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಈ ಘಟನೆಗಳು ವರದಿಯಾಗದಂತೆ ಗಾಂಧಿ ಕುಟುಂಬ ನೋಡಿಕೊಂಡಿದೆ. ಬಿಜೆಪಿ ಸಂಸದೆ ಮೇನಕಾ ಗಾಂಧಿ ಮೇಲೂ ಕಾಂಗ್ರೆಸ್​ ಗೂಂಡಾಗಳು ಹಲ್ಲೆ ನಡೆಸಿದ್ದರು.

ರಾಜೀವ್ ಗಾಂಧಿ ವಿರುದ್ಧ ಅಮೇಥಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಸುಲಭವಾಗಿರಲಿಲ್ಲ, ಕಾಂಗ್ರೆಸ್​ನಿಂದ ಹಲ್ಲೆಗೊಳಗಾಗಿದ್ದರು.

ಗ್ಲಾಮರ್ ಪ್ರಪಂಚದಿಂದ ರಾಜಕೀಯಕ್ಕೆ ಪ್ರವೇಶಿಸಲು ತಾನು ನಡೆಸಿದ ಹೋರಾಟದ ಬಗ್ಗೆ ಮಾತನಾಡುತ್ತಾ, ರಾಹುಲ್​ ಗಾಂಧಿ ರೀತಿಯ ಹಿನ್ನೆಲೆ ಹೊಂದಿಲ್ಲ ಎಂದರು.

ಮತ್ತಷ್ಟು ಓದಿ: ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಮುಲಾಯಂ ಸಿಂಗ್ ಯಾದವ್ ಅವರ ನೆರವಿನಿಂದ 2014ರಲ್ಲೂ ರಾಹುಲ್ ಕೇವಲ 1.07 ಲಕ್ಷ ಮತಗಳಿಂದ ಗೆದ್ದಿದ್ದರು ಎಂದು ಹೇಳಿದರು.

ಸ್ಮೃತಿ ಇರಾನಿ ವಿಡಿಯೋ

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾದ ಅಮೇಥಿಯನ್ನು ಭೇದಿಸಿದ ಇರಾನಿ, ರಾಹುಲ್​ ಗಾಂಧಿಯನ್ನು ಹೀನಾಯವಾಗಿ ಸೋಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ