AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2019ರ ಚುನಾವಣೆ ವೇಳೆ ​ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಕಾಂಗ್ರೆಸ್: ಸ್ಮೃತಿ ಇರಾನಿ

ಕಳೆದ ಚುನಾವಣೆ ವೇಳೆ ಕಾಂಗ್ರೆಸ್​ ನನ್ನ ಕಾರಿನ ಮೇಲೆ ಗುಂಡಿನ ದಾಳಿ ನಡೆಸಲು ಯೋಜಿಸಿದ್ದರು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಇದು ನಾನು ಕಾಂಗ್ರೆಸ್​ ಮೇಲೆ ಮಾಡುತ್ತಿರುವ ಆರೋಪ ಎಂದು ಭಾವಿಸಬೇಡಿ, ಪತ್ರಕರ್ತರಿಗೂ ಈ ವಿಷಯ ತಿಳಿದಿದೆ, ಗಾಂಧಿ ಕುಟುಂಬದ ಭಯ ಮತದಾರರಿಗೆ ಮಾತ್ರವಲ್ಲ ಪತ್ರಕರ್ತರಿಗೂ ಇತ್ತು ಎಂದರು.

2019ರ ಚುನಾವಣೆ ವೇಳೆ ​ನನ್ನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಕಾಂಗ್ರೆಸ್: ಸ್ಮೃತಿ ಇರಾನಿ
ಸ್ಮೃತಿ ಇರಾನಿ
ನಯನಾ ರಾಜೀವ್
|

Updated on: May 17, 2024 | 2:15 PM

Share

2019ರ ಲೋಕಸಭಾ ಚುನಾವಣೆ(Lok Sabha Election) ವೇಳೆ ಕಾಂಗ್ರೆಸ್​ ನನ್ನ ಕಾರಿನ ಮೇಲೆ ಗುಂಡಿನ ದಾಳಿಗೆ ಯತ್ನಿಸಿತ್ತು ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ(Smriti Irani) ಹೇಳಿದ್ದಾರೆ. ಇದು ನಾನು ಕಾಂಗ್ರೆಸ್​ ಮೇಲೆ ಮಾಡುತ್ತಿರುವ ಆರೋಪ ಎಂದು ಭಾವಿಸಬೇಡಿ, ಪತ್ರಕರ್ತರಿಗೂ ಈ ವಿಷಯ ತಿಳಿದಿದೆ, ಗಾಂಧಿ ಕುಟುಂಬದ ಭಯ ಮತದಾರರಿಗೆ ಮಾತ್ರವಲ್ಲ ಪತ್ರಕರ್ತರಿಗೂ ಇತ್ತು ಎಂದರು.

ಈ ಹಿಂದೆ ಅಮೇಥಿಯಲ್ಲಿ ಬೂತ್ ವಶಪಡಿಸಿಕೊಳ್ಳುವಿಕೆ ಹಾಗೂ ರಾಜಕೀಯ ಹಿಂಸಾಚಾರ ನಡೆದಿದೆ ಎಂದು ಆರೋಪಿಸಿದ ಅವರು, ಈ ಘಟನೆಗಳು ವರದಿಯಾಗದಂತೆ ಗಾಂಧಿ ಕುಟುಂಬ ನೋಡಿಕೊಂಡಿದೆ. ಬಿಜೆಪಿ ಸಂಸದೆ ಮೇನಕಾ ಗಾಂಧಿ ಮೇಲೂ ಕಾಂಗ್ರೆಸ್​ ಗೂಂಡಾಗಳು ಹಲ್ಲೆ ನಡೆಸಿದ್ದರು.

ರಾಜೀವ್ ಗಾಂಧಿ ವಿರುದ್ಧ ಅಮೇಥಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಸುಲಭವಾಗಿರಲಿಲ್ಲ, ಕಾಂಗ್ರೆಸ್​ನಿಂದ ಹಲ್ಲೆಗೊಳಗಾಗಿದ್ದರು.

ಗ್ಲಾಮರ್ ಪ್ರಪಂಚದಿಂದ ರಾಜಕೀಯಕ್ಕೆ ಪ್ರವೇಶಿಸಲು ತಾನು ನಡೆಸಿದ ಹೋರಾಟದ ಬಗ್ಗೆ ಮಾತನಾಡುತ್ತಾ, ರಾಹುಲ್​ ಗಾಂಧಿ ರೀತಿಯ ಹಿನ್ನೆಲೆ ಹೊಂದಿಲ್ಲ ಎಂದರು.

ಮತ್ತಷ್ಟು ಓದಿ: ಬಸ್​ನಲ್ಲಿ ಕರ್ಚೀಫ್​ ಹಾಕಿ ಸೀಟು ಹಿಡಿದಂತಲ್ಲ ರಾಜಕಾರಣ: ಸ್ಮೃತಿ ಇರಾನಿ

ಮುಲಾಯಂ ಸಿಂಗ್ ಯಾದವ್ ಅವರ ನೆರವಿನಿಂದ 2014ರಲ್ಲೂ ರಾಹುಲ್ ಕೇವಲ 1.07 ಲಕ್ಷ ಮತಗಳಿಂದ ಗೆದ್ದಿದ್ದರು ಎಂದು ಹೇಳಿದರು.

ಸ್ಮೃತಿ ಇರಾನಿ ವಿಡಿಯೋ

2019 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಂಪ್ರದಾಯಿಕ ಭದ್ರಕೋಟೆಯಾದ ಅಮೇಥಿಯನ್ನು ಭೇದಿಸಿದ ಇರಾನಿ, ರಾಹುಲ್​ ಗಾಂಧಿಯನ್ನು ಹೀನಾಯವಾಗಿ ಸೋಲಿಸಿದ್ದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ರಾಜ್ಯದಲ್ಲಿ ಮತ್ತೆ ಬಸ್ ಟಿಕೆಟ್‌ ದರ ಹೆಚ್ಚಾಗುತ್ತಾ?
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಕೋರಮಂಗಲದಲ್ಲಿ 13 ಟನ್ ಹಸಿ ಕಸದಿಂದ ಇಂಧನ ಉತ್ಪಾದನೆ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಪವನ್ ಕಲ್ಯಾಣ್, ಶ್ರೀಲೀಲಾ ಜೊತೆಗೆ ‘ಉಸ್ತಾದ್ ಭಗತ್ ಸಿಂಗ್’ ನೋಡಿದ ಚಿರಂಜೀವಿ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಸಿಲಿಂಡರ್ ಕದ್ದು ಪರಾರಿಯಾದ ಕಳ್ಳರು; ಸಿಸಿಟಿವಿಯಲ್ಲಿ ಖತರ್ನಾಕ್ ಕೃತ್ಯ ಸೆರೆ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಪಶುವೈದ್ಯೆ ಸಾವು: ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ; ಸಮೀಕ್ಷಾ ರೆಡ್ಡಿ ಮಾವ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ಡಿಕೆಶಿ​​​ನ್ನ ಸಿಎಂ ಮಾಡಿ ಎಂದಿದ್ದಕ್ಕೆ ಬಜೆಟ್​​ನಲ್ಲಿ 1 ರೂ ನೀಡಿಲ್ಲ
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರೂಮಿನಲ್ಲಿ ಕೂಡಿ ಹಾಕಿ ಬೆಲ್ಟ್‌ನಿಂದ ಬಾರಿಸಿದ ಪ್ರಿನ್ಸಿಪಾಲ್!
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
ರಂಜಾನ್ ನಮಾಜ್ ವೇಳೆ ಹೆಜ್ಜೇನು ದಾಳಿ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
‘ಸಿನಿಮಾ ಸೋತಾಗ ಆ ಮಾತನ್ನು ಯಾರಿಗೂ ಹೇಳೇಡಿ’; ರವಿಚಂದ್ರನ್ ಕೋರಿಕೆ
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!
IPLಗೆ ಚಿನ್ನಸ್ವಾಮಿ ಸಜ್ಜು, ಏನೇನು ಮುನ್ನೆಚ್ಚೆರಿಕೆ ಕೈಗೊಂಡಿದ್ದಾರೆ ನೋಡಿ!