AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪುತ್ರಿಯ ನಿಶ್ಚಿತಾರ್ಥ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ; ಹೃತ್ಪೂರ್ವಕ ಸಂದೇಶದೊಂದಿಗೆ ಇನ್​ಸ್ಟಾ ಪೋಸ್ಟ್​​

ಅಂದಹಾಗೆ ಸ್ಮೃತಿ ಇರಾನಿಗೆ ಶಾನೆಲ್​ ಸ್ವಂತ ಮಗಳಲ್ಲ. ಪತಿ ಜುಬಿನ್​ ಅವರ ಮೊದಲ ಪತ್ನಿ ಮೋನಾ ಮಗಳು. ಹಾಗಂತ ಇವರೆಲ್ಲ ಸ್ನೇಹದಿಂದಲೇ ಇದ್ದಾರೆ. ಶಾನೆಲ್​ರನ್ನೂ ಸ್ಮೃತಿ ಇರಾನಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ.

ಪುತ್ರಿಯ ನಿಶ್ಚಿತಾರ್ಥ ಫೋಟೋ ಶೇರ್ ಮಾಡಿದ ಸ್ಮೃತಿ ಇರಾನಿ; ಹೃತ್ಪೂರ್ವಕ ಸಂದೇಶದೊಂದಿಗೆ ಇನ್​ಸ್ಟಾ ಪೋಸ್ಟ್​​
ಶಾನೆಲ್​ ಇರಾನಿ ಮತ್ತು ಅರ್ಜುನ್​ ಭಲ್ಲಾ
TV9 Web
| Edited By: |

Updated on: Dec 26, 2021 | 8:33 AM

Share

ಕೇಂದ್ರ ಸಚಿವೆ ಸ್ಮೃತಿ ಇರಾನಿ ಸೋಷಿಯಲ್​ ಮೀಡಿಯಾಗಳಲ್ಲಿ ಸದಾ ಸಕ್ರಿಯರಾಗಿರುತ್ತಾರೆ. ಹಾಗೇ, ಇದೀಗ ತಮ್ಮ ಇನ್​ಸ್ಟಾಗ್ರಾಂನಲ್ಲಿ ಒಂದು ಗುಡ್​ ನ್ಯೂಸ್ ಹಂಚಿಕೊಂಡಿದ್ದಾರೆ. ತಮ್ಮ ಮಗಳು ಶಾನೆಲ್​ ನಿಶ್ಚಿತಾರ್ಥವಾಯಿತು ಎಂದು ಹೇಳಿರುವ ಅವರು, ಮಗಳು ಮತ್ತು ಬಾವಿ ಅಳಿಯನ ಫೋಟೋವನ್ನು  ಇನ್​ಸ್ಟಾದಲ್ಲಿ ಶೇರ್​ ಮಾಡಿಕೊಂಡಿದ್ದಾರೆ.  ಅಂದಹಾಗೆ, ಸ್ಮೃತಿ ಇರಾನಿ ಪುತ್ರಿ ಶಾನೆಲ್, ಅರ್ಜುನ್​ ಭಲ್ಲಾ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದು, ಸ್ಮೃತಿ ಇರಾನಿ ಎರಡು ಫೋಟೋಗಳನ್ನು ಪೋಸ್ಟ್ ಮಾಡಿದ್ದಾರೆ. 

ಮೊದಲ ಫೋಟೋದಲ್ಲಿ ಅರ್ಜುನ್​ ಅವರು ಶಾನೆಲ್​​ಗೆ ಪ್ರಪೋಸ್​ ಮಾಡುತ್ತಿರುವುದನ್ನು ನೋಡಬಹುದು. ಹಾಗೇ ಎರಡನೇ ಫೋಟೋ, ಇವರಿಬ್ಬರೂ ಪ್ರೀತಿಯಿಂದ ಮುಖಕ್ಕೆ-ಮುಖ ತಾಗಿಸಿ ನಗುತ್ತ ನಿಂತಿರುವುದನ್ನು ನೋಡಬಹುದು. ಹಾಗೇ, ಸ್ಮೃತಿ ಇರಾನಿ ಎಂದಿನಿಂತೆ ಫನ್ನಿಯಾಗಿ ಕ್ಯಾಪ್ಷನ್​ ಬರೆದುಕೊಂಡಿದ್ದಾರೆ. ಅರ್ಜುನ್​ ಭಲ್ಲಾ ನಮ್ಮ ಹೃದಯವನ್ನು ಗೆದ್ದ ವ್ಯಕ್ತಿ. ಅವರಿಗೆ ನಮ್ಮ ಕ್ರೇಜಿ ಕುಟುಂಬಕ್ಕೆ ಸ್ವಾಗತ. ಹಾಗೇ, ನೀವು ಇನ್ನು ಮುಂದೆ ನಮ್ಮ ಹುಚ್ಚುತನವನ್ನೆಲ್ಲ ಸಹಿಸಿಕೊಳ್ಳಬೇಕು ಎಂದು ಅರ್ಜುನ್​ಗೆ ಪ್ರೀತಿಯಿಂದ ಎಚ್ಚರಿಕೆಯನ್ನೂ ನೀಡಿದ್ದಾರೆ. ಹಾಗೇ, ದೇವರು ಒಳ್ಳೆಯದು ಮಾಡಲಿ ಎಂದಿದ್ದಾರೆ.

ಅಂದಹಾಗೆ ಸ್ಮೃತಿ ಇರಾನಿಗೆ ಶಾನೆಲ್​ ಸ್ವಂತ ಮಗಳಲ್ಲ. ಪತಿ ಜುಬಿನ್​ ಅವರ ಮೊದಲ ಪತ್ನಿ ಮೋನಾ ಮಗಳು. ಹಾಗಂತ ಇವರೆಲ್ಲ ಸ್ನೇಹದಿಂದಲೇ ಇದ್ದಾರೆ. ಶಾನೆಲ್​ರನ್ನೂ ಸ್ಮೃತಿ ಇರಾನಿ ಪ್ರೀತಿಯಿಂದಲೇ ನೋಡಿಕೊಳ್ಳುತ್ತಾರೆ. ಹಾಗೇ, ಸ್ಮೃತಿ ಇರಾನಿಗೆ ಜೋಹರ್​ ಎಂಬ ಮಗ ಮತ್ತು ಜೋಯಿಶ್​ ಎಂಬ ಮಗಳಿದ್ದಾರೆ. ಈ ಹಿಂದೆ ಒಮ್ಮೆ ತಮ್ಮ ಮೂರು ಮಕ್ಕಳೊಂದಿಗೆ ಇರುವ ಫೋಟೋವನ್ನು ಸ್ಮೃತಿ ಇರಾನಿ ಇನ್​ಸ್ಟಾಗ್ರಾಂನಲ್ಲಿ ಶೇರ್​ ಮಾಡಿಕೊಂಡಿದ್ದರು. ನನಗೆ ನನ್ನ ಮಕ್ಕಳೇ ಜೀವ, ಪ್ರಪಂಚ ಎಂದು ಕ್ಯಾಪ್ಷನ್​ ಬರೆದಿದ್ದರು.

ಇದನ್ನೂ ಓದಿ: Mann Ki Baat: ಇಂದು ವರ್ಷದ ಕೊನೇ ಮನ್​ ಕೀ ಬಾತ್​​ನಲ್ಲಿ ಪ್ರಧಾನಿ ಮೋದಿ ಮಾತು; ಸಮಯ ಯಾವುದು? ಎಲ್ಲೆಲ್ಲಿ ಪ್ರಸಾರವಾಗಲಿದೆ? ಇಲ್ಲಿದೆ ಮಾಹಿತಿ

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!