AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವಿ ಮುಂಬೈ: ₹ 5.7 ಕೋಟಿ ಮೌಲ್ಯದ ಕಳ್ಳಸಾಗಣೆ ಸಿಗರೇಟ್‌ ವಶ

ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆ ಪೆಟ್ಟಿಗೆಯೊಳಗೆ ಇರಿಸಲಾಗಿತ್ತು. ಕಾರ್ಡ್ಬೋರ್ಡ್ ಪೆಟ್ಟಿಗೆಗಳನ್ನು ತೆರೆಯುವಾಗಲೂ ಸಿಗರೇಟ್ ಪೆಟ್ಟಿಗೆಗಳನ್ನು ಮರೆಮಾಡಲು ಹುಣಸೆಹಣ್ಣಿನಿಂದ ಎಲ್ಲಾ ಕಡೆಗಳಲ್ಲ ಮುಚ್ಚಲಾಗಿತ್ತು ಎಂದು ಡಿಆರ್ ಐ ಅಧಿಕಾರಿಯೊಬ್ಬರು ಹೇಳಿದರು.

ನವಿ ಮುಂಬೈ: ₹ 5.7 ಕೋಟಿ ಮೌಲ್ಯದ ಕಳ್ಳಸಾಗಣೆ ಸಿಗರೇಟ್‌ ವಶ
ಸಿಗರೇಟ್ ತುಂಬಿದ ಪೆಟ್ಟಿಗೆಗಳು
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Dec 29, 2023 | 7:16 PM

Share

ಮುಂಬೈ ಡಿಸೆಂಬರ್ 29: ಕಂದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ₹ 5.77 ಕೋಟಿ ಮೌಲ್ಯದ ಕಳ್ಳಸಾಗಣೆ ಸಿಗರೇಟ್‌ಗಳನ್ನು (smuggled cigarettes )ನವಾ ಶೇವಾದಲ್ಲಿ ವಶಪಡಿಸಿಕೊಂಡಿದ್ದಾರೆ ಎಂದು ಏಜೆನ್ಸಿ ಅಧಿಕಾರಿಗಳು ಗುರುವಾರ ಮಾಹಿತಿ ನೀಡಿದ್ದಾರೆ. ಮುಂಬೈನ ಡಿಆರ್‌ಐಗೆ ಸಿಕ್ಕಿದ ಗುಪ್ತಚರ ಮಾಹಿತಿ ಆಧಾರದ ಮೇಲೆ, ಜವಾಹರಲಾಲ್ ನೆಹರು ಬಂದರಿಗೆ ಬಂದ 40-ಅಡಿ ಶೈತ್ಯೀಕರಿಸಿದ ಕಂಟೇನರ್ ಅನ್ನು ನವಾ ಶೆವಾದಲ್ಲಿನ ಕಂಟೈನರ್ ಸರಕು ಸಾಗಣೆ ಕೇಂದ್ರದಲ್ಲಿ (CFS) ವಶ ಪಡಿಸಿಕೊಳ್ಳಲಾಗಿದೆ. ತಪಾಸಣೆ ವೇಳೆ ಸಿಗರೇಟ್ ಪೆಟ್ಟಿಗೆಗಳು ಪತ್ತೆಯಾಗಿವೆ.

ಕಂಟೈನರ್‌ನಲ್ಲಿನ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲಿಸಿದಾಗ, ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆಹಣ್ಣನ್ನು ಹೊಂದಿರುವ ರಟ್ಟಿನ ಪೆಟ್ಟಿಗೆಗಳಲ್ಲಿ ಮರೆಮಾಡಲಾಗಿದೆ ಎಂದು ತಿಳಿದುಬಂದಿದೆ. ಹುಣಸೆಹಣ್ಣು ಹಡಗು ದಾಖಲೆಗಳಲ್ಲಿ ಘೋಷಿಸಲಾದ ವಸ್ತುವಾಗಿದೆ.

ಸಿಗರೇಟ್ ಪೆಟ್ಟಿಗೆಗಳನ್ನು ಹುಣಸೆ ಪೆಟ್ಟಿಗೆಯೊಳಗೆ ಇರಿಸಲಾಗಿತ್ತು. ಕಾರ್ಡ್ಬೋರ್ಡ್ ಪೆಟ್ಟಿಗೆಗಳನ್ನು ತೆರೆಯುವಾಗಲೂ ಸಿಗರೇಟ್ ಪೆಟ್ಟಿಗೆಗಳನ್ನು ಮರೆಮಾಡಲು ಹುಣಸೆಹಣ್ಣಿನಿಂದ ಎಲ್ಲಾ ಕಡೆಗಳಲ್ಲ ಮುಚ್ಚಲಾಗಿತ್ತು ಎಂದು ಡಿಆರ್ ಐ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ: ಪ್ರಧಾನಿ ರ‍್ಯಾಲಿ ನಡೆಯಲಿರುವ ಅಯೋಧ್ಯೆಯ ಮೈದಾನ ಪರಿಶೀಲಿಸಿ ಸೆಲ್ಫಿ ಕ್ಲಿಕ್ ಮಾಡಿದ ಯೋಗಿ ಆದಿತ್ಯನಾಥ್

ಕಳ್ಳಸಾಗಣೆ ಮಾಡಿದ ಸರಕು 33,92,000 ಸಿಗರೇಟ್ ಗಳನ್ನು ಹೊಂದಿದ್ದು, ಮಾರುಕಟ್ಟೆ ಮೌಲ್ಯ ಅಂದಾಜು ₹ 5.77 ಕೋಟಿ. ಪ್ರಕರಣದ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!