AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Smuggling Drugs: ಡ್ರೋನ್‌ ಬಳಸಿ ಪಾಕ್‌ನಿಂದ ಡ್ರಗ್ಸ್ ಕಳ್ಳಸಾಗಣೆ, ಮೂವರು ಭಾರತೀಯರ ಬಂಧನ

ಪಾಕಿಸ್ತಾನಕ್ಕೆ ಡ್ರೋನ್​ ಮೂಲಕ ಮಾದಕ ವ್ಯಸನಗಳನ್ನು (Smuggling Drugs) ಸಾಗಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ದೆಹಲಿ ಪೊಲೀಸ್‌ನ ಕೌಂಟರ್ ಇಂಟೆಲಿಜೆನ್ಸ್ ಯುನಿಟ್ ಇಂದು ಬಂಧಿಸಿದೆ.

Smuggling Drugs: ಡ್ರೋನ್‌ ಬಳಸಿ ಪಾಕ್‌ನಿಂದ ಡ್ರಗ್ಸ್ ಕಳ್ಳಸಾಗಣೆ, ಮೂವರು ಭಾರತೀಯರ ಬಂಧನ
ಮೂವರ ಬಂಧನ
Follow us
ಅಕ್ಷಯ್​ ಪಲ್ಲಮಜಲು​​
|

Updated on:May 12, 2023 | 12:05 PM

ದೆಹಲಿ: ಪಾಕಿಸ್ತಾನಕ್ಕೆ ಡ್ರೋನ್​ ಮೂಲಕ ಮಾದಕ ವ್ಯಸನಗಳನ್ನು (Smuggling Drugs) ಸಾಗಿಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಭಾರತೀಯ ಪ್ರಜೆಗಳನ್ನು ದೆಹಲಿ ಪೊಲೀಸ್‌ನ ಕೌಂಟರ್ ಇಂಟೆಲಿಜೆನ್ಸ್ ಯುನಿಟ್ ಇಂದು ಬಂಧಿಸಿದೆ. ಆರೋಪಿಗಳಾದ ಮಲ್ಕಿತ್ ಸಿಂಗ್, ಧರ್ಮೇಂದ್ರ ಸಿಂಗ್ ಮತ್ತು ಹರ್ಪಾಲ್ ಸಿಂಗ್ ಅವರು ಪಂಜಾಬ್ ನಿವಾಸಿಗಳಾಗಿದ್ದು, ದೆಹಲಿಯ ಸರಾಯ್ ಕಾಲೇ ಖಾನ್‌ನಿಂದ ಕೌಂಟರ್ ಇಂಟೆಲಿಜೆನ್ಸ್ ಯುನಿಟ್‌ನ ವಿಶೇಷ ಇಲಾಖೆಯಿಂದ ಬಂಧಿಸಲಾಗಿದೆ.

ಪಂಜಾಬ್‌ನಲ್ಲಿ ಪರಾರಿಯಾಗಿರುವ ಮೂವರು ಡ್ರಗ್ ಪೂರೈಕೆದಾರರು ಯುಎಸ್ ಮತ್ತು ಫಿಲಿಪೈನ್ಸ್‌ ದೇಶದಲ್ಲಿ ಇದ್ದರೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳಿಂದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Crime Roundup: ಬೆಂಗಳೂರಿನಲ್ಲಿ 6 ಕೋಟಿ ರೂ.ಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆದ ಸಿಸಿಬಿ ಪೊಲೀಸರು

ಆರೋಪಿಗಳು ಡ್ರಗ್ಸ್​​​​ನ್ನು ಪಾಕಿಸ್ತಾನಕ್ಕೆ ಹವಾಲಾ ಜಾಲದ ಮೂಲಕ ವರ್ಗಾವಣೆ ಮಾಡಲಾಗುತ್ತಿತ್ತು. ಇದರ ಜತೆಗೆ ಹಣಕ್ಕೆ ಬದಲಾಗಿ ಡ್ರೋನ್‌ಗಳು, ಪಂಜಾಬ್ ಮತ್ತು ಇತರ ರಾಜ್ಯಗಳಲ್ಲಿ ಪಾಕಿಸ್ತಾನದಿಂದ ಡ್ರಗ್ಸ್ ಸಾಗಣೆ ಮಾಡುತ್ತಿದ್ದರು ಎಂದು ಪೊಲೀಸರು ಆರೋಪಿಸಿದ್ದಾರೆ. ಆರೋಪಿಯಿಂದ ವಶಪಡಿಸಿಕೊಂಡ ಮೊಬೈಲ್ ಫೋನ್‌ಗಳಲ್ಲಿ ಫಿಲಿಪೈನ್ಸ್ ಮತ್ತು ಯುಎಸ್‌ನ ಫೋನ್ ಸಂಖ್ಯೆಗಳು ಪತ್ತೆಯಾಗಿವೆ. ಇದರ ಹಿಂದೆ ದೊಡ್ಡ ಜಾಲವೇ ಇದೆ, ಅವರನ್ನು ಪತ್ತೆ ಮಾಡಲು ಈ ಫೋನ್​​​ ಸಹಾಯವಾಗಬಹುದು ಎಂದು ಹೇಳಲಾಗಿದೆ.

Published On - 12:02 pm, Fri, 12 May 23

ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!