AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪದೆ ವಿಡಿಯೋ ನೋಡಿ! ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು! ದೇಗುಲದ ಬಾಗಿಲು ತೆರೆದಾಗ..

ದೇವಸ್ಥಾನಕ್ಕೆ ಆಗಮಿಸಿದ ಹಾವು ಹಿಡಿಯ ಹಿರಿಯರೊಬ್ಬರು (Snake charmer) ಯಾವುದೇ ಗಾಬರಿ, ಆತಂಕಪಡದೆ 8 ಅಡಿ ಉದ್ದದ ನಾಗರ ಹಾವನ್ನು ಹಿಡಿದಿದ್ದಾರೆ

ತಪ್ಪದೆ ವಿಡಿಯೋ ನೋಡಿ! ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು! ದೇಗುಲದ ಬಾಗಿಲು ತೆರೆದಾಗ..
ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2023 | 5:46 PM

Share

ಕರ್ನೂಲ್: ನಂದ್ಯಾಲ ಜಿಲ್ಲೆಯ ಶಿವನ ದೇವಸ್ಥಾನದಲ್ಲಿ ನಾಗರ ಹಾವೊಂದು ಕಾಣಿಸಿಕೊಂಡಿದೆ. ಗುರುವಾರ ರಾತ್ರಿ ಡೋನ್ ಪಟ್ಟಣದ ಪೊಲೀಸ್ ಠಾಣೆ ಬಳಿಯಿರುವ ಶಿವನ ದೇವಾಲಯಕ್ಕೆ ನಾಗರಹಾವು (Snake) ನುಗ್ಗಿದೆ. ಬೆಳಗ್ಗೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕರು ದೇವಸ್ಥಾನದಲ್ಲಿ ನಾಗರ ಹಾವು ಶಬ್ಧ ಮಾಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಹಾವು ಹಿಡಿಯುವವರಿಗೆ ಮಾಹಿತಿ ನೀಡಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿದ ಹಾವು ಹಿಡಿಯ ಹಿರಿಯರೊಬ್ಬರು (Snake charmer) ಯಾವುದೇ ಗಾಬರಿ, ಆತಂಕಪಡದೆ 8 ಅಡಿ ಉದ್ದದ ನಾಗರ ಹಾವನ್ನು ಹಿಡಿದು ಗ್ರಾಮದ ಬಳಿಯಿದ್ದ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟುಬಂದಿದ್ದಾರೆ (Rescue).

ಹೇಳಿ ಕೇಳಿ ಇದು ಬೇಸಿಗೆ ಕಾಲ. ಬೇಸಿಗೆಯ ಬಿಸಿಗೆ ಹಾವು, ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ನುಗ್ಗುವುದು ಸಾಮಾನ್ಯ. ಹಾಗಾಗಿ ಜನ ಜಾಗರೂಕತೆ ಅಗತ್ಯ. ಅದರಲ್ಲೂ ಗುಡ್ಡಗಾಡು ಪ್ರದೇಶಗಳ ಸಮೀಪ ವಾಸಿಸುವವರು ಹೆಚ್ಚು ಜಾಗರೂಕರಾಗಿರಬೇಕು. ನೀವು ಹಾವನ್ನು ನೋಡಿದಾಗ ಅದನ್ನು ಕೊಲ್ಲಬೇಡಿ. ಕಾಡು ಪ್ರಾಣಿಗಳು ಕಂಡರೆ.. ಅರಣ್ಯ ಇಲಾಖೆ ಸಿಬ್ಬಂದಿ ಅಥವಾ ಹಾವು ಹಿಡಿಯುವವರಿಗೆ ಮಾಹಿತಿ ನೀಡಬೇಕು. ಈ ಸೃಷ್ಟಿ ಜಗತ್ತು ಪ್ರಕೃತಿ ಎಲ್ಲಾ ಜೀವಿಗಳಿಗೆ ಸೇರಿದ್ದಾಗಿದೆ. ಇದು ಕೇವಲ ಮನುಷ್ಯರ ಒಡೆತನವಲ್ಲ ಎಂಬುದನ್ನು ನೆನಪಿನಲ್ಲಿಡಬೇಕು ಅಲ್ಲವಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ