AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪದೆ ವಿಡಿಯೋ ನೋಡಿ! ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು! ದೇಗುಲದ ಬಾಗಿಲು ತೆರೆದಾಗ..

ದೇವಸ್ಥಾನಕ್ಕೆ ಆಗಮಿಸಿದ ಹಾವು ಹಿಡಿಯ ಹಿರಿಯರೊಬ್ಬರು (Snake charmer) ಯಾವುದೇ ಗಾಬರಿ, ಆತಂಕಪಡದೆ 8 ಅಡಿ ಉದ್ದದ ನಾಗರ ಹಾವನ್ನು ಹಿಡಿದಿದ್ದಾರೆ

ತಪ್ಪದೆ ವಿಡಿಯೋ ನೋಡಿ! ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು! ದೇಗುಲದ ಬಾಗಿಲು ತೆರೆದಾಗ..
ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: May 12, 2023 | 5:46 PM

Share

ಕರ್ನೂಲ್: ನಂದ್ಯಾಲ ಜಿಲ್ಲೆಯ ಶಿವನ ದೇವಸ್ಥಾನದಲ್ಲಿ ನಾಗರ ಹಾವೊಂದು ಕಾಣಿಸಿಕೊಂಡಿದೆ. ಗುರುವಾರ ರಾತ್ರಿ ಡೋನ್ ಪಟ್ಟಣದ ಪೊಲೀಸ್ ಠಾಣೆ ಬಳಿಯಿರುವ ಶಿವನ ದೇವಾಲಯಕ್ಕೆ ನಾಗರಹಾವು (Snake) ನುಗ್ಗಿದೆ. ಬೆಳಗ್ಗೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕರು ದೇವಸ್ಥಾನದಲ್ಲಿ ನಾಗರ ಹಾವು ಶಬ್ಧ ಮಾಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಹಾವು ಹಿಡಿಯುವವರಿಗೆ ಮಾಹಿತಿ ನೀಡಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿದ ಹಾವು ಹಿಡಿಯ ಹಿರಿಯರೊಬ್ಬರು (Snake charmer) ಯಾವುದೇ ಗಾಬರಿ, ಆತಂಕಪಡದೆ 8 ಅಡಿ ಉದ್ದದ ನಾಗರ ಹಾವನ್ನು ಹಿಡಿದು ಗ್ರಾಮದ ಬಳಿಯಿದ್ದ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟುಬಂದಿದ್ದಾರೆ (Rescue).

ಹೇಳಿ ಕೇಳಿ ಇದು ಬೇಸಿಗೆ ಕಾಲ. ಬೇಸಿಗೆಯ ಬಿಸಿಗೆ ಹಾವು, ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ನುಗ್ಗುವುದು ಸಾಮಾನ್ಯ. ಹಾಗಾಗಿ ಜನ ಜಾಗರೂಕತೆ ಅಗತ್ಯ. ಅದರಲ್ಲೂ ಗುಡ್ಡಗಾಡು ಪ್ರದೇಶಗಳ ಸಮೀಪ ವಾಸಿಸುವವರು ಹೆಚ್ಚು ಜಾಗರೂಕರಾಗಿರಬೇಕು. ನೀವು ಹಾವನ್ನು ನೋಡಿದಾಗ ಅದನ್ನು ಕೊಲ್ಲಬೇಡಿ. ಕಾಡು ಪ್ರಾಣಿಗಳು ಕಂಡರೆ.. ಅರಣ್ಯ ಇಲಾಖೆ ಸಿಬ್ಬಂದಿ ಅಥವಾ ಹಾವು ಹಿಡಿಯುವವರಿಗೆ ಮಾಹಿತಿ ನೀಡಬೇಕು. ಈ ಸೃಷ್ಟಿ ಜಗತ್ತು ಪ್ರಕೃತಿ ಎಲ್ಲಾ ಜೀವಿಗಳಿಗೆ ಸೇರಿದ್ದಾಗಿದೆ. ಇದು ಕೇವಲ ಮನುಷ್ಯರ ಒಡೆತನವಲ್ಲ ಎಂಬುದನ್ನು ನೆನಪಿನಲ್ಲಿಡಬೇಕು ಅಲ್ಲವಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ