AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಪ್ಪದೆ ವಿಡಿಯೋ ನೋಡಿ! ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು! ದೇಗುಲದ ಬಾಗಿಲು ತೆರೆದಾಗ..

ದೇವಸ್ಥಾನಕ್ಕೆ ಆಗಮಿಸಿದ ಹಾವು ಹಿಡಿಯ ಹಿರಿಯರೊಬ್ಬರು (Snake charmer) ಯಾವುದೇ ಗಾಬರಿ, ಆತಂಕಪಡದೆ 8 ಅಡಿ ಉದ್ದದ ನಾಗರ ಹಾವನ್ನು ಹಿಡಿದಿದ್ದಾರೆ

ತಪ್ಪದೆ ವಿಡಿಯೋ ನೋಡಿ! ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು! ದೇಗುಲದ ಬಾಗಿಲು ತೆರೆದಾಗ..
ಬೆಳಗ್ಗೆ ಶಿವನ ದೇವಸ್ಥಾನಕ್ಕೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕಗೆ ಶಾಕ್ ಕಾದಿತ್ತು!
ಸಾಧು ಶ್ರೀನಾಥ್​
|

Updated on: May 12, 2023 | 5:46 PM

Share

ಕರ್ನೂಲ್: ನಂದ್ಯಾಲ ಜಿಲ್ಲೆಯ ಶಿವನ ದೇವಸ್ಥಾನದಲ್ಲಿ ನಾಗರ ಹಾವೊಂದು ಕಾಣಿಸಿಕೊಂಡಿದೆ. ಗುರುವಾರ ರಾತ್ರಿ ಡೋನ್ ಪಟ್ಟಣದ ಪೊಲೀಸ್ ಠಾಣೆ ಬಳಿಯಿರುವ ಶಿವನ ದೇವಾಲಯಕ್ಕೆ ನಾಗರಹಾವು (Snake) ನುಗ್ಗಿದೆ. ಬೆಳಗ್ಗೆ ಪೂಜೆ ಸಲ್ಲಿಸಲು ತೆರಳಿದ್ದ ಅರ್ಚಕರು ದೇವಸ್ಥಾನದಲ್ಲಿ ನಾಗರ ಹಾವು ಶಬ್ಧ ಮಾಡುತ್ತಿರುವುದನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಕೂಡಲೇ ಸ್ಥಳೀಯ ಹಾವು ಹಿಡಿಯುವವರಿಗೆ ಮಾಹಿತಿ ನೀಡಿದ್ದಾರೆ.

ದೇವಸ್ಥಾನಕ್ಕೆ ಆಗಮಿಸಿದ ಹಾವು ಹಿಡಿಯ ಹಿರಿಯರೊಬ್ಬರು (Snake charmer) ಯಾವುದೇ ಗಾಬರಿ, ಆತಂಕಪಡದೆ 8 ಅಡಿ ಉದ್ದದ ನಾಗರ ಹಾವನ್ನು ಹಿಡಿದು ಗ್ರಾಮದ ಬಳಿಯಿದ್ದ ಅರಣ್ಯ ಪ್ರದೇಶದಲ್ಲಿ ಸುರಕ್ಷಿತವಾಗಿ ಬಿಟ್ಟುಬಂದಿದ್ದಾರೆ (Rescue).

ಹೇಳಿ ಕೇಳಿ ಇದು ಬೇಸಿಗೆ ಕಾಲ. ಬೇಸಿಗೆಯ ಬಿಸಿಗೆ ಹಾವು, ಕಾಡುಪ್ರಾಣಿಗಳು ಜನವಸತಿ ಪ್ರದೇಶಗಳಿಗೆ ನುಗ್ಗುವುದು ಸಾಮಾನ್ಯ. ಹಾಗಾಗಿ ಜನ ಜಾಗರೂಕತೆ ಅಗತ್ಯ. ಅದರಲ್ಲೂ ಗುಡ್ಡಗಾಡು ಪ್ರದೇಶಗಳ ಸಮೀಪ ವಾಸಿಸುವವರು ಹೆಚ್ಚು ಜಾಗರೂಕರಾಗಿರಬೇಕು. ನೀವು ಹಾವನ್ನು ನೋಡಿದಾಗ ಅದನ್ನು ಕೊಲ್ಲಬೇಡಿ. ಕಾಡು ಪ್ರಾಣಿಗಳು ಕಂಡರೆ.. ಅರಣ್ಯ ಇಲಾಖೆ ಸಿಬ್ಬಂದಿ ಅಥವಾ ಹಾವು ಹಿಡಿಯುವವರಿಗೆ ಮಾಹಿತಿ ನೀಡಬೇಕು. ಈ ಸೃಷ್ಟಿ ಜಗತ್ತು ಪ್ರಕೃತಿ ಎಲ್ಲಾ ಜೀವಿಗಳಿಗೆ ಸೇರಿದ್ದಾಗಿದೆ. ಇದು ಕೇವಲ ಮನುಷ್ಯರ ಒಡೆತನವಲ್ಲ ಎಂಬುದನ್ನು ನೆನಪಿನಲ್ಲಿಡಬೇಕು ಅಲ್ಲವಾ?

ಮತ್ತಷ್ಟು ವೈರಲ್​ ವಿಡಿಯೋಗಾಗಿ ಕ್ಲಿಕ್ ಮಾಡಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬಿಗ್ ಬಾಸ್ ರಂಜಿತ್ ಮನೆಯಲ್ಲಿ ಫೈಟ್: ಇಲ್ಲಿದೆ ವೈರಲ್ ವಿಡಿಯೋ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್