AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಮ್ಮು ರಸ್ತೆಗಳಲ್ಲಿ ಹಿಮ: ಜನರ ಸುರಕ್ಷತೆಗಾಗಿ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ ಕಡ್ಡಾಯ

ಜಮ್ಮು- ಕಾಶ್ಮೀರದ ಪ್ರದೇಶದಲ್ಲಿ ಸಂಚರಿಸುವ ವಾಹನಗಳಿಗೆ ಮಹತ್ವದ ಆದೇಶವನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಡಳಿತ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶದ ಜನರ ಸುರಕ್ಷತೆಗಾಗಿ, ಹಿಮದಿಂದ ಆವೃತವಾದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ಗಳನ್ನು ಕಡ್ಡಾಯಗೊಳಿಸಿದೆ

ಜಮ್ಮು ರಸ್ತೆಗಳಲ್ಲಿ ಹಿಮ: ಜನರ ಸುರಕ್ಷತೆಗಾಗಿ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ ಕಡ್ಡಾಯ
ಸಾಂದರ್ಭಿಕ ಚಿತ್ರ Image Credit source: HT
TV9 Web
| Edited By: |

Updated on:Jan 09, 2023 | 6:10 PM

Share

ಜಮ್ಮು- ಕಾಶ್ಮೀರ: ಜಮ್ಮು ಪ್ರದೇಶದಲ್ಲಿ ಸಂಚರಿಸುವ ವಾಹನಗಳಿಗೆ ಮಹತ್ವದ ಆದೇಶವನ್ನು ಲಡಾಖ್ ಲೆಫ್ಟಿನೆಂಟ್ ಗವರ್ನರ್ ಆಡಳಿತ ತಿಳಿಸಿದೆ. ಕೇಂದ್ರಾಡಳಿತ ಪ್ರದೇಶದ ಜನರ ಸುರಕ್ಷತೆಗಾಗಿ, ಹಿಮದಿಂದ ಆವೃತವಾದ ರಸ್ತೆಗಳಲ್ಲಿ ಸಂಚರಿಸುವ ವಾಹನಗಳಿಗೆ ಆಂಟಿ-ಸ್ಕಿಡ್ ಚೈನ್‌ಗಳನ್ನು ಕಡ್ಡಾಯಗೊಳಿಸಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ. ಲಡಾಖ್ ಪ್ರಸ್ತುತ ತೀವ್ರವಾದ ಶೀತ ವಲಯದ ಹಿಡಿತದಲ್ಲಿದೆ ಮತ್ತು ಘನೀಕರಿಸುವ ತಾಪಮಾನವು ಹಿಮಾವೃತ ರಸ್ತೆ ಪರಿಸ್ಥಿತಿಗಳನ್ನು ಸೃಷ್ಟಿಸುತ್ತದೆ ಎಂದು ಹೇಳಲಾಗಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಹಿಮದಿಂದ ಆವೃತವಾಗಿರುವ ರಸ್ತೆಗಳಲ್ಲಿ ಸಂಚರಿಸುವ ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಾಹನಗಳು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕಡ್ಡಾಯವಾಗಿ ಟೈರ್‌ಗಳಿಂದ ಕಟ್ಟಲಾದ ಆಂಟಿ-ಸ್ಕಿಡ್ ಚೈನ್‌ಗಳನ್ನು ಬಳಸಬೇಕು ಎಂದು ಲಡಾಖ್‌ನ ಆಯುಕ್ತ-ಕಾರ್ಯದರ್ಶಿ ಸಾರಿಗೆ ಇಲಾಖೆ ಸೌಘತ್ ಬಿಸ್ವಾಸ್ ಅಧಿಸೂಚನೆಯಲ್ಲಿ ತಿಳಿಸಿದ್ದಾರೆ. ಇದನ್ನು ಉಲ್ಲಂಘಿಸುವವರಿಗೆ ಮೋಟಾರು ವಾಹನ ಕಾಯ್ದೆ 1988ರ ಅಡಿಯಲ್ಲಿ 1000 ರೂ.ಗಳ ದಂಡ ವಿಧಿಸಲಾಗುವುದು ಎಂದು ಅವರು ಹೇಳಿದರು.

ಇದನ್ನು ಓದಿ:ಪ್ರಧಾನಿ ಮೋದಿಯವರ ಜಮ್ಮು- ಕಾಶ್ಮೀರ ಭೇಟಿಯ ಬಗ್ಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಯಾವುದೇ ಹಕ್ಕಿಲ್ಲ; ಭಾರತ ತಿರುಗೇಟು

ಲೇಹ್‌ನಲ್ಲಿ ಕನಿಷ್ಠ ತಾಪಮಾನ ಮೈನಸ್ 15.2 ಡಿಗ್ರಿ ಸೆಲ್ಸಿಯಸ್, ಕಾರ್ಗಿಲ್ ಮೈನಸ್ 16.9 ಡಿಗ್ರಿ ಸೆಲ್ಸಿಯಸ್ ಮತ್ತು ದ್ರಾಸ್‌ನಲ್ಲಿ ಮೈನಸ್ 23.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ಪಿಟಿಐಗೆ ತಿಳಿಸಿದೆ.

ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:06 pm, Mon, 9 January 23

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ