AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ

ಹೈದರಾಬಾದ್: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶ್ಮೀರದಲ್ಲಿ ನಡೆದಿದೆ. ಯೋಧ ಶ್ರೀನಿವಾಸ್(27) ಆತ್ಮಹತ್ಯೆ ಮಾಡಿಕೊಂಡ ಯೋಧ. ಇವರು ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ನಾಗೇಪಲ್ಲಿಯವರು. ಬಾರಾಮುಲ್ಲ 226 ಫೀಲ್ಡ್ ಯುನಿಟ್​ನಲ್ಲಿ ಘಟನೆ ನಡೆದಿದೆ. ಯೋಧ ಶ್ರೀನಿವಾಸ್ ತಂದೆ ದನ ಕಾಯುವ ಕೆಲಸ‌ಮಾಡುತ್ತಿದ್ದರು. ತುಂಬು ಬಡತನದ ಕುಟುಂಬದಿಂದ‌ ಬಂದಿದ್ದ ಶ್ರೀನಿವಾಸ್ 2013ರಲ್ಲಿ‌ ಸೇನೆಗೆ ಸೇರಿದ್ದರು. 2 ವರ್ಷದ ಹಿಂದೆ‌ ಇವರಿಗೆ ವಿವಾಹವಾಗಿತ್ತು. ಆದರೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ಕಾರಣ ತಿಳಿದು ಬಂದಿಲ್ಲ. […]

ಕಾಶ್ಮೀರದಲ್ಲಿ ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ
ಆಯೇಷಾ ಬಾನು
ಆಯೇಷಾ ಬಾನು|

Updated on:Jul 07, 2020 | 8:35 AM

Share

ಹೈದರಾಬಾದ್: ಗುಂಡು ಹಾರಿಸಿಕೊಂಡು ಯೋಧ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಾಶ್ಮೀರದಲ್ಲಿ ನಡೆದಿದೆ. ಯೋಧ ಶ್ರೀನಿವಾಸ್(27) ಆತ್ಮಹತ್ಯೆ ಮಾಡಿಕೊಂಡ ಯೋಧ. ಇವರು ತೆಲಂಗಾಣದ ಪೆದ್ದಪಲ್ಲಿ ಜಿಲ್ಲೆಯ ನಾಗೇಪಲ್ಲಿಯವರು.

ಬಾರಾಮುಲ್ಲ 226 ಫೀಲ್ಡ್ ಯುನಿಟ್​ನಲ್ಲಿ ಘಟನೆ ನಡೆದಿದೆ. ಯೋಧ ಶ್ರೀನಿವಾಸ್ ತಂದೆ ದನ ಕಾಯುವ ಕೆಲಸ‌ಮಾಡುತ್ತಿದ್ದರು. ತುಂಬು ಬಡತನದ ಕುಟುಂಬದಿಂದ‌ ಬಂದಿದ್ದ ಶ್ರೀನಿವಾಸ್ 2013ರಲ್ಲಿ‌ ಸೇನೆಗೆ ಸೇರಿದ್ದರು. 2 ವರ್ಷದ ಹಿಂದೆ‌ ಇವರಿಗೆ ವಿವಾಹವಾಗಿತ್ತು. ಆದರೆ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ಕಾರಣ ತಿಳಿದು ಬಂದಿಲ್ಲ. ಪ್ರಕರಣ ದಾಖಲಿಸಿಕೊಂಡಿರೊ ಬಾರಾಮಲ್ಲ ಪೊಲೀಸರು ತನಿಖೆ ಶುರು ಮಾಡಿದ್ದಾರೆ.

Published On - 8:33 am, Tue, 7 July 20

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್