AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಮ್ಸ್​ ಸೆಕ್ಯುರಿಟಿ ಮೇಲಿನ ಹಲ್ಲೆ ಪ್ರಕರಣ: ಆಪ್​ ಶಾಸಕ ಸೋಮನಾಥ ಭಾರ್ತಿಗೆ ಭರ್ತಿ 2 ವರ್ಷ ಜೈಲು

ಹೆಚ್ಚುವರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ರವೀಂದ್ರ ಕುಮಾರ್ ಪಾಂಡೆ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದಾರೆ. ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಒಂದು ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

ಏಮ್ಸ್​ ಸೆಕ್ಯುರಿಟಿ ಮೇಲಿನ ಹಲ್ಲೆ ಪ್ರಕರಣ: ಆಪ್​ ಶಾಸಕ ಸೋಮನಾಥ ಭಾರ್ತಿಗೆ ಭರ್ತಿ 2 ವರ್ಷ ಜೈಲು
ಸೋಮನಾಥ ಭಾರ್ತಿ
ರಾಜೇಶ್ ದುಗ್ಗುಮನೆ
|

Updated on:Jan 23, 2021 | 4:04 PM

Share

ನವದೆಹಲಿ: ಏಮ್ಸ್​ ಭದ್ರತಾ ಸಿಬ್ಬಂದಿ ಮೇಲೆ ಹಲ್ಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆಪ್​ ಶಾಸಕ ಸೋಮನಾಥ ಭಾರ್ತಿಗೆ ದೆಹಲಿ ಹೆಚ್ಚುವರಿ ಮೆಟ್ರೋಪಾಲಿಟನ್​ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ರವೀಂದ್ರ ಕುಮಾರ್ ಪಾಂಡೆ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದಾರೆ. ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಒಂದು ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

ಈ ಆದೇಶವನ್ನು ಪ್ರಶ್ನಿಸಿ ಸೋಮನಾಥ ಭಾರ್ತಿ ಹೈಕೋರ್ಟ್​ ಮೆಟ್ಟಿಲೇರಲಿದ್ದಾರೆ. ಹೀಗಾಗಿ, ಜೈಲು ಶಿಕ್ಷೆ ಘೋಷಣೆ ಆದ ಬೆನ್ನಲ್ಲೇ ಅವರಿಗೆ ಜಾಮೀನು ಸಿಕ್ಕಿದೆ.

2016ರ ಸೆಪ್ಟೆಂಬರ್​ 9ರಂದು ಸೋಮನಾಥ ಭಾರ್ತಿ ಹಾಗೂ ಸುಮಾರು 300 ಜನರು ಏಮ್ಸ್​ ಆಸ್ಪತ್ರೆಗೆ ತೆರಳಿದ್ದರು. ಜೆಸಿಬಿ ಸಹಾಯದಿಂದ ಆಸ್ಪತ್ರೆಯ ಗಡಿ ಗೋಡೆಯನ್ನು ನಾಶ ಮಾಡಿದ್ದರು. ಭದ್ರತಾ ಸಿಬ್ಬಂದಿ ಮೇಲೆ ಭಾರ್ತಿ ಹಲ್ಲೆ ಕೂಡ ಮಾಡಿದ್ದರು. ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್​ ಶಿಕ್ಷೆ ವಿಧಿಸಿದೆ.

ಹೋಟೆಲ್​ನಲ್ಲಿ ಬಿಜೆಪಿ ಕಾರ್ಯಕ್ರಮ: ರೈತ ಪ್ರತಿಭಟನಾಕಾರರನ್ನು ನೋಡಿ ಹಿಂಬಾಗಿಲಿನಿಂದ ಪರಾರಿಯಾದ ನಾಯಕರು!

Published On - 3:54 pm, Sat, 23 January 21

Follow Us
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆ್ಯಕ್ಟಿವಿಟಿ ಮಾಡದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕನಿಂದ ಅಮಾನವೀಯ ಹಲ್ಲೆ
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಆರೋಪಗಳೆಲ್ಲ ಸುಳ್ಳು, ಹಣ ಕೂಡ ಅವರು ಕೊಟ್ಟದ್ದಲ್ಲ: ಪ್ರಜ್ವಲ್ ದೇವರಾಜ್
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ
ಡಿಕೆಶಿ ಸರ್ಕಾರಕ್ಕೆ 100 ದಿನ: ದಿಲ್ಲಿಗೆ ಬರುವಂತೆ ಹೈಕಮಾಂಡ್ ಆಹ್ವಾನ