AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಮ್ಸ್​ ಸೆಕ್ಯುರಿಟಿ ಮೇಲಿನ ಹಲ್ಲೆ ಪ್ರಕರಣ: ಆಪ್​ ಶಾಸಕ ಸೋಮನಾಥ ಭಾರ್ತಿಗೆ ಭರ್ತಿ 2 ವರ್ಷ ಜೈಲು

ಹೆಚ್ಚುವರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ರವೀಂದ್ರ ಕುಮಾರ್ ಪಾಂಡೆ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದಾರೆ. ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಒಂದು ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

ಏಮ್ಸ್​ ಸೆಕ್ಯುರಿಟಿ ಮೇಲಿನ ಹಲ್ಲೆ ಪ್ರಕರಣ: ಆಪ್​ ಶಾಸಕ ಸೋಮನಾಥ ಭಾರ್ತಿಗೆ ಭರ್ತಿ 2 ವರ್ಷ ಜೈಲು
ಸೋಮನಾಥ ಭಾರ್ತಿ
ರಾಜೇಶ್ ದುಗ್ಗುಮನೆ
|

Updated on:Jan 23, 2021 | 4:04 PM

Share

ನವದೆಹಲಿ: ಏಮ್ಸ್​ ಭದ್ರತಾ ಸಿಬ್ಬಂದಿ ಮೇಲೆ ಹಲ್ಲಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆಪ್​ ಶಾಸಕ ಸೋಮನಾಥ ಭಾರ್ತಿಗೆ ದೆಹಲಿ ಹೆಚ್ಚುವರಿ ಮೆಟ್ರೋಪಾಲಿಟನ್​ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.

ಹೆಚ್ಚುವರಿ ಮೆಟ್ರೋಪಾಲಿಟನ್​ ಮ್ಯಾಜಿಸ್ಟ್ರೇಟ್​ ರವೀಂದ್ರ ಕುಮಾರ್ ಪಾಂಡೆ ಇಂದು ಶಿಕ್ಷೆ ಪ್ರಮಾಣ ಘೋಷಣೆ ಮಾಡಿದ್ದಾರೆ. ಎರಡು ವರ್ಷ ಜೈಲು ಶಿಕ್ಷೆ ಜೊತೆಗೆ ಒಂದು ಲಕ್ಷ ರೂಪಾಯಿ ದಂಡ ಕೂಡ ವಿಧಿಸಲಾಗಿದೆ.

ಈ ಆದೇಶವನ್ನು ಪ್ರಶ್ನಿಸಿ ಸೋಮನಾಥ ಭಾರ್ತಿ ಹೈಕೋರ್ಟ್​ ಮೆಟ್ಟಿಲೇರಲಿದ್ದಾರೆ. ಹೀಗಾಗಿ, ಜೈಲು ಶಿಕ್ಷೆ ಘೋಷಣೆ ಆದ ಬೆನ್ನಲ್ಲೇ ಅವರಿಗೆ ಜಾಮೀನು ಸಿಕ್ಕಿದೆ.

2016ರ ಸೆಪ್ಟೆಂಬರ್​ 9ರಂದು ಸೋಮನಾಥ ಭಾರ್ತಿ ಹಾಗೂ ಸುಮಾರು 300 ಜನರು ಏಮ್ಸ್​ ಆಸ್ಪತ್ರೆಗೆ ತೆರಳಿದ್ದರು. ಜೆಸಿಬಿ ಸಹಾಯದಿಂದ ಆಸ್ಪತ್ರೆಯ ಗಡಿ ಗೋಡೆಯನ್ನು ನಾಶ ಮಾಡಿದ್ದರು. ಭದ್ರತಾ ಸಿಬ್ಬಂದಿ ಮೇಲೆ ಭಾರ್ತಿ ಹಲ್ಲೆ ಕೂಡ ಮಾಡಿದ್ದರು. ಈ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್​ ಶಿಕ್ಷೆ ವಿಧಿಸಿದೆ.

ಹೋಟೆಲ್​ನಲ್ಲಿ ಬಿಜೆಪಿ ಕಾರ್ಯಕ್ರಮ: ರೈತ ಪ್ರತಿಭಟನಾಕಾರರನ್ನು ನೋಡಿ ಹಿಂಬಾಗಿಲಿನಿಂದ ಪರಾರಿಯಾದ ನಾಯಕರು!

Published On - 3:54 pm, Sat, 23 January 21

Follow Us
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಎನ್‌ಕೌಂಟರ್‌ನಲ್ಲಿ ಮೃತಪಟ್ಟ ಕುಮಾರ್ ಪುತ್ರಿಯ ಕಣ್ಣೀರಿನ ವಿಡಿಯೋ ವೈರಲ್
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಚಿಕ್ಕಬಳ್ಳಾಪುರ: 2 ವರ್ಷದಲ್ಲಿ 30 ಮಂದಿಯನ್ನು ಬಲಿ ಪಡೆದ ಸಾವಿನ ಹೆದ್ದಾರಿ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಬಿಗ್ ಬಾಸ್ ಅಗ್ನಿಪರೀಕ್ಷೆಯಿಂದ ಆಯ್ಕೆ ಆಗೋರು ಎಷ್ಟು? ಇಲ್ಲಿದೆ ವಿವರ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಸಾಹುಕಾರ್ ನಿವಾಸಗಳಲ್ಲಿ 22 ಗಂಟೆಯಿಂದ ನಡೆಯುತ್ತಿದೆ ಇಡಿ ಪರಿಶೀಲನೆ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಬೆಳಗ್ಗೆ 7ರಿಂದಲೇ ಬಿಜೆಪಿ ಕಚೇರಿಯಲ್ಲಿ ಬಿ.ಸಿ ನಾಗೇಶ್ ಅಂತಿಮ ದರ್ಶನ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಶೀತಲ ಸಪ್ತಮಿ, ತುಳಸೀದಾಸ ಜಯಂತಿ: ಈ ದಿನದ ದ್ವಾದಶ ರಾಶಿಗಳ ಭವಿಷ್ಯ ಇಲ್ಲಿದೆ
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಮೂವರ ಶೂಟೌಟ್​​ ಕೇಸ್​​: ಅಂದು ನಡೆದದ್ದೇನು? ಇಂಚಿಂಚೂ ಮಾಹಿತಿ ನೀಡಿದ RFO
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ