AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TikTok ಮಾಡ ಬೇಡ ಅಂದಿದ್ದಕ್ಕೆ ಮೊದಲು ಪತ್ನಿ, ನಂತರ ಪುತ್ರ Suicide

ಹೈದರಾಬಾದ್: ಈ TikTok ಅದೆಷ್ಟು ಪ್ರತಿಭೆಗಳನ್ನು ಗುರುತಿಸಿದೆಯೋ, ಅದೆಷ್ಟು ಮನೆಗಳನ್ನು ಹಾಳು ಮಾಡಿದೆಯೋ ಅದರ ಸೃಷ್ಟಿಕರ್ತ ಚೀನಾನೇ ಹೇಳಬೇಕು! ಸದ್ಯಕ್ಕಂತೂ ಇದಕ್ಕೆ ಕೊನೆ-ಮೊದಲು ಇಲ್ಲ ಎಂಬಂತಾಗಿದೆ. ವಿಜಯವಾಡದಲ್ಲಿ ಇಂತಹ ತಾಜಾ ಪ್ರಕರಣವೊಂದು ನಡೆದಿದೆ. ಟಿಕ್​ಟಾಕ್​ ಮಾಡಬೇಡ ಎಂದು  ಮನೆಯ ಯಜಮಾನ ಪತಿರಾಯ ತನ್ನ ಹೆಂಡತಿಗೆ ಕ್ಲಾಸ್​ ತೆಗೆದುಕೊಂಡಿದ್ದಾನೆ. ಇಷ್ಟಕ್ಕೇ ಅದು ವಿಕೋಪಕ್ಕೆ ಹೋಗಿ ಎರಡು ಪ್ರಾಣಗಳಿಗೆ ಎರವಾಗಿದೆ. ಪತ್ನಿ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯವಾಡದ ಜಕ್ಕಂಪೂಡಿ ವೈಎಸ್ಆ​ರ್ ಕಾಲೋನಿಯಲ್ಲಿ ನಡೆದಿದೆ. ಇದಕ್ಕೆ ಹೊಣೆ […]

TikTok ಮಾಡ ಬೇಡ ಅಂದಿದ್ದಕ್ಕೆ ಮೊದಲು ಪತ್ನಿ, ನಂತರ ಪುತ್ರ Suicide
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 19, 2020 | 5:34 PM

Share

ಹೈದರಾಬಾದ್: ಈ TikTok ಅದೆಷ್ಟು ಪ್ರತಿಭೆಗಳನ್ನು ಗುರುತಿಸಿದೆಯೋ, ಅದೆಷ್ಟು ಮನೆಗಳನ್ನು ಹಾಳು ಮಾಡಿದೆಯೋ ಅದರ ಸೃಷ್ಟಿಕರ್ತ ಚೀನಾನೇ ಹೇಳಬೇಕು! ಸದ್ಯಕ್ಕಂತೂ ಇದಕ್ಕೆ ಕೊನೆ-ಮೊದಲು ಇಲ್ಲ ಎಂಬಂತಾಗಿದೆ. ವಿಜಯವಾಡದಲ್ಲಿ ಇಂತಹ ತಾಜಾ ಪ್ರಕರಣವೊಂದು ನಡೆದಿದೆ. ಟಿಕ್​ಟಾಕ್​ ಮಾಡಬೇಡ ಎಂದು  ಮನೆಯ ಯಜಮಾನ ಪತಿರಾಯ ತನ್ನ ಹೆಂಡತಿಗೆ ಕ್ಲಾಸ್​ ತೆಗೆದುಕೊಂಡಿದ್ದಾನೆ. ಇಷ್ಟಕ್ಕೇ ಅದು ವಿಕೋಪಕ್ಕೆ ಹೋಗಿ ಎರಡು ಪ್ರಾಣಗಳಿಗೆ ಎರವಾಗಿದೆ. ಪತ್ನಿ ಮತ್ತು ಮಗ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯವಾಡದ ಜಕ್ಕಂಪೂಡಿ ವೈಎಸ್ಆ​ರ್ ಕಾಲೋನಿಯಲ್ಲಿ ನಡೆದಿದೆ.

ಇದಕ್ಕೆ ಹೊಣೆ ಯಾರು?: ಹೆಂಡತಿ ಟಿಕ್​ಟಾಕ್ ಮಾಡುತ್ತಿದುದ್ದನ್ನು ನೋಡಿದ ಗಂಡ ಟಿಕ್​ಟಾಕ್ ವಿಡಿಯೋ ಮಾಡ ಬೇಡ ಎಂದು ಬೈದಿದ್ದಾನೆ. ಅದಕ್ಕೆ ಮನನೊಂದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಸಹಿಸಲಾಗದೆ, ಮಗ ಕೂಡ ಸೈನೈಡ್ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕುಟುಂಬದಲ್ಲಿ ಈಗ ವಿಷಾದ ರಾಗವೇ ಕೇಳಿಬರುತ್ತಿದೆ. ಇದಕ್ಕೆ ಹೊಣೆ ಯಾರು ಎಂದು ಅಕ್ಕಪಕ್ಕದ ಜನ ಮಾತನಾಡಿಕೊಳ್ಳುವಂತಾಗಿದೆ.  ವಿಜಯವಾಡ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ.

Published On - 5:32 pm, Tue, 19 May 20

Follow Us
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು