AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ

ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. 

ತಡರಾತ್ರಿ 2ಗಂಟೆಗೆ ವ್ಯಾಯಾಮ ಮಾಡುತ್ತಿದ್ದ ಮಗನನ್ನು ತಡೆದ ತಾಯಿ; ಮರುಕ್ಷಣವೇ ಆಕೆಯನ್ನು ಹೊಡೆದು ಕೊಂದ ಪುತ್ರ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Jan 25, 2022 | 9:43 AM

Share

ವ್ಯಾಯಾಮ ಮಾಡಿದ್ದು ಸಾಕು, ನಿಲ್ಲಿಸು ಎಂದು ಹೇಳಿದ ತಾಯಿಯನ್ನು ಡಂಬೆಲ್​​​ನಿಂದ  ಮಗ ಹತ್ಯೆ ಮಾಡಿದ ದುರ್ಘಟನೆ ಹೈದರಾಬಾದ್​​ನ ಸುಲ್ತಾನ್ ಬಜಾರ್​​ನಲ್ಲಿ ನಡೆದಿದೆ. ಅಷ್ಟೇ ಅಲ್ಲ ಈತ ತಾಯಿಯನ್ನು ಕಾಪಾಡಲು ಬಂದ ಸೋದರಿಯ ಮೇಲೆ ಕೂಡ ಹಲ್ಲೆ ನಡೆಸಿದ್ದಾನೆ.  ಆರೋಪಿಯ ಹೆಸರು ಕೊಂಡಾ ಸುಧೀರ್ ಕುಮಾರ್​ (24). ಮೃತ ಮಹಿಳೆ ಹೆಸರು ಕೊಂಡಾ ಪಾಪಮ್ಮ. ಗಾಯಗೊಂಡ ಯುವತಿ ಸುಚಿತ್ರಾ. ಸುಧೀರ್ ಕುಮಾರ್ ಮಾನಸಿಕವಾಗಿ ಸ್ವಲ್ಪ ಮಟ್ಟಿಗೆ ಅಸ್ವಸ್ಥ ಎನ್ನಲಾಗಿದ್ದು, ಜನವರಿ 24ರ ತಡರಾತ್ರಿ 2 ಗಂಟೆ ಹೊತ್ತಿಗೆ ಒಂದೇ ಸಮ ವ್ಯಾಯಾಮ ಮಾಡುತ್ತಿದ್ದ. ಅದನ್ನು ನೋಡಿದ ತಾಯಿ, ಮಗನನ್ನು ಮಲಗುವಂತೆ ಹೇಳಿದರು. ಆದರೆ ಕೋಪಗೊಂಡ ಆತ ಕೈಯಲ್ಲಿ ಹಿಡಿದಿದ್ದ ಡಂಬಲ್ಸ್​ನಿಂದ ಆಕೆಗೆ ಹೊಡೆದು ಕೊಂದಿದ್ದಾನೆ. 

ಸದ್ಯ ಸುಚಿತ್ರಾ ಅಪಾಯದಿಂದ ಪಾರಾಗಿದ್ದಾಳೆ. ಸುಧೀರ್​​ನನ್ನು ಇನ್ನೂ ಬಂಧಿಸಿಲ್ಲ. ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದೇವೆ. ಶೀಘ್ರವೇ ಬಂಧಿಸುತ್ತೇವೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.  ಕೊಂಡಾ ಸುಧೀರ್​ ಶಿಕ್ಷಣ ಮುಗಿಸಿದ ಬಳಿಕ ಒಂದು ಫುಡ್​ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ಆದರೆ ವರ್ಷದ ಹಿಂದೆ ಆ ಕೆಲಸವನ್ನೂ ಬಿಟ್ಟು ಮನೆಯಲ್ಲೇ ಇರುತ್ತಿದ್ದ ಎಂಬ ಮಾಹಿತಿ ಸಿಕ್ಕಿದ್ದಾಗಿ ಪೊಲೀಸರು ತಿಳಿಸಿದ್ದಾರೆ.  ಇನ್ನು ಆತನ ಮಾನಸಿಕ ಸ್ಥಿತಿ ಸ್ಥಿಮಿತದಲ್ಲಿಲ್ಲ. ಇತ್ತೀಚೆಗೆ ಕೋಟಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಕಳೆದ 7 ವರ್ಷಗಳ ಹಿಂದೆಯೇ ಆತನ ತಂದೆ ತೀರಿಕೊಂಡಿದ್ದಾರೆ. ಆಗಿನಿಂದಲೂ ತಾಯಿ, ಸೋದರಿ ಮತ್ತು ಈತ ಒಟ್ಟಿಗೇ ಇದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೈಕ್ ಸವಾರರೇ ಎಚ್ಚರ! ಹಾಫ್ ಹೆಲ್ಮೆಟ್ ಧರಿಸಿದರೆ ಸಾವು ಖಚಿತ; ನಿಮ್ಹಾನ್ಸ್ ತಜ್ಞ ವೈದ್ಯರು, ಪೊಲೀಸರ ಅಧ್ಯಯನದಲ್ಲಿ ಮಹತ್ವದ ಅಂಶ ಬೆಳಕಿಗೆ

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು
ಶಿಕ್ಷಕನ ಸಾವು: ಐವರು ಶಿಕ್ಷಕರು ಶಾಲೆಗೆ ಬರುವುದು ಬೇಡವೆಂದ ಗ್ರಾಮಸ್ಥರು