AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ. ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ. ವಿಡಿಯೋ ನೋಡಿ:  https://www.youtube.com/watch?v=KlTjN4nXHL4 ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ […]

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 22, 2019 | 5:00 PM

Share

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ.

ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ.

ವಿಡಿಯೋ ನೋಡಿhttps://www.youtube.com/watch?v=KlTjN4nXHL4

ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ ಸಹಾಯ ಮಾಡಿ ಎಂದು ಆತ ಶವವನ್ನು ಹೊತ್ತುಕೊಂಡೆ, ಅಲ್ಲಿದ್ದವರನ್ನ ಬೇಡಿಕೊಂಡಿದ್ದಾನೆ. ಕೊನೆಗೆ ಗ್ರಾಮಸ್ಥರೊಬ್ಬರ ಸಹಾಯದಿಂದ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಬಡ ಜನರಿಗಾಗಿ ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಸ್ಮಶಾನಕ್ಕೆ ಸಾಗಿಸಲು‌ ವಾಹನ ವ್ಯವಸ್ಥೆ ಮಾಡಬೇಕು. ಅಂತ್ಯಸಂಸ್ಕಾರ ಮಾಡಲು ಸಹ ಶಕ್ತಿ ಇಲ್ಲದ ಬಡ ಜನರಿಗೆ ನೆರವಾಗುವಂತಹ ಯೋಜನೆಯನ್ನು ಸರಕಾರದಿಂದ‌ ಒದಗಿಸಬೇಕು ಎಂದು ಸುರೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 2:28 pm, Thu, 21 November 19

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!