AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ. ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ. ವಿಡಿಯೋ ನೋಡಿ:  https://www.youtube.com/watch?v=KlTjN4nXHL4 ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ […]

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?
Follow us
ಸಾಧು ಶ್ರೀನಾಥ್​
|

Updated on:Nov 22, 2019 | 5:00 PM

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ.

ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ.

ವಿಡಿಯೋ ನೋಡಿhttps://www.youtube.com/watch?v=KlTjN4nXHL4

ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ ಸಹಾಯ ಮಾಡಿ ಎಂದು ಆತ ಶವವನ್ನು ಹೊತ್ತುಕೊಂಡೆ, ಅಲ್ಲಿದ್ದವರನ್ನ ಬೇಡಿಕೊಂಡಿದ್ದಾನೆ. ಕೊನೆಗೆ ಗ್ರಾಮಸ್ಥರೊಬ್ಬರ ಸಹಾಯದಿಂದ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಬಡ ಜನರಿಗಾಗಿ ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಸ್ಮಶಾನಕ್ಕೆ ಸಾಗಿಸಲು‌ ವಾಹನ ವ್ಯವಸ್ಥೆ ಮಾಡಬೇಕು. ಅಂತ್ಯಸಂಸ್ಕಾರ ಮಾಡಲು ಸಹ ಶಕ್ತಿ ಇಲ್ಲದ ಬಡ ಜನರಿಗೆ ನೆರವಾಗುವಂತಹ ಯೋಜನೆಯನ್ನು ಸರಕಾರದಿಂದ‌ ಒದಗಿಸಬೇಕು ಎಂದು ಸುರೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 2:28 pm, Thu, 21 November 19

ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಡಿಸ್​ಪ್ಲೇ ಬೋರ್ಡಲ್ಲಿ ಕನ್ನಡಿಗರನ್ನು ಅವಹೇಳನ ಮಾಡುವ ಪದ ಬಳಕೆ
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಹೆಂಡತಿಯೊಂದಿಗೆ ಕಾರಲ್ಲಿ ಪ್ರಯಾಣಿಸುತ್ತಿದ್ದ ಸೇಲ್ಸ್ ಮ್ಯಾನೇಜರ್
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ಗುರು ಸಂಚಾರದಿಂದ ವೃಶ್ಚಿಕ ರಾಶಿಯವರಲ್ಲಿ ಭಯದ ವಾತಾವಾರಣ ನಿರ್ಮಾಣವಾಗಲಿದೆ!
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
ತುಲಾ ರಾಶಿಗೆ ಭಾಗ್ಯ ಸ್ಥಾನದಲ್ಲಿ ಗುರು ಸಂಚಾರ; ಅದೃಷ್ಟವೋ ಅದೃಷ್ಟ
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
2025ರ ಗುರು ಸಂಚಾರ ಕನ್ಯಾ ರಾಶಿಯವರ ಮೇಲೆ ಹೇಗೆ ಪ್ರಭಾವ ಬೀರಲಿದೆ?
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ರಾಗಿಣಿ ಹಾಗೂ ಕುರಿ ಸೇರಿದ್ರೆ ‘ಕುರಾಗಿಣಿ’; ಪ್ರತಾಪ್ ಲೆಕ್ಕಾಚಾರ ನೋಡಿ
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ದಲಿತರಿಗೆ ಮೀಸಲಾತಿ ಸಿಕ್ಕಿದ್ದು ಡಾ ಅಂಬೇಡ್ಕರ್ ಪ್ರಯತ್ನಗಳಿಂದ: ಯತ್ನಾಳ್
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಬರೋಬ್ಬರಿ 90.23 ಮೀಟರ್: ಹೊಸ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
ಸೂರ್ಯ ವೃಷಭ ರಾಶಿಯಲ್ಲಿ, ಚಂದ್ರ ಧನುಸ್ಸು ರಾಶಿಯಲ್ಲಿ ಸಂಚಾರ
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್
‘ನನ್ನ ಹೇರ್​ ಕಟಿಂಗ್​ ಬಜೆಟ್ ಒಂದು ಲಕ್ಷ ರೂಪಾಯಿ’: ನಟ ಪ್ರಥಮ್