AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ. ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ. ವಿಡಿಯೋ ನೋಡಿ:  https://www.youtube.com/watch?v=KlTjN4nXHL4 ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ […]

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:Nov 22, 2019 | 5:00 PM

Share

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ.

ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ.

ವಿಡಿಯೋ ನೋಡಿhttps://www.youtube.com/watch?v=KlTjN4nXHL4

ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ ಸಹಾಯ ಮಾಡಿ ಎಂದು ಆತ ಶವವನ್ನು ಹೊತ್ತುಕೊಂಡೆ, ಅಲ್ಲಿದ್ದವರನ್ನ ಬೇಡಿಕೊಂಡಿದ್ದಾನೆ. ಕೊನೆಗೆ ಗ್ರಾಮಸ್ಥರೊಬ್ಬರ ಸಹಾಯದಿಂದ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಬಡ ಜನರಿಗಾಗಿ ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಸ್ಮಶಾನಕ್ಕೆ ಸಾಗಿಸಲು‌ ವಾಹನ ವ್ಯವಸ್ಥೆ ಮಾಡಬೇಕು. ಅಂತ್ಯಸಂಸ್ಕಾರ ಮಾಡಲು ಸಹ ಶಕ್ತಿ ಇಲ್ಲದ ಬಡ ಜನರಿಗೆ ನೆರವಾಗುವಂತಹ ಯೋಜನೆಯನ್ನು ಸರಕಾರದಿಂದ‌ ಒದಗಿಸಬೇಕು ಎಂದು ಸುರೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 2:28 pm, Thu, 21 November 19

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?