AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ. ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ. ವಿಡಿಯೋ ನೋಡಿ:  https://www.youtube.com/watch?v=KlTjN4nXHL4 ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ […]

ಕ್ಯಾನ್ಸರ್​​ ಪೀಡಿತ ತಾಯಿಯನ್ನ ಆಸ್ಪತ್ರೆಗೆ ಎತ್ತಿಕೊಂಡೇ ಹೋದ ಮಗ, ಮುಂದೇನಾಯ್ತು?
ಸಾಧು ಶ್ರೀನಾಥ್​
|

Updated on:Nov 22, 2019 | 5:00 PM

Share

ಆಂಧ್ರ ಪ್ರದೇಶ: ಪ್ರಕಾಶಂ ಜಿಲ್ಲೆಯ ಪಾಮೂರಲ್ಲಿ ಮಗನೊಬ್ಬ ಕ್ಯಾನ್ಸರ್ ಪೇಷಂಟ್ ತಾಯಿಯನ್ನು ತನ್ನ ಕೈಯಲ್ಲಿ ಎತ್ತಿಕೊಂಡು‌ ಹೋಗಿ ಆಸ್ಪತ್ರೆಗೆ ದಾಖಲಿಸಿದ ಧಾರುಣ ಘಟನೆ‌ ನಡೆದಿದೆ.

ಸುರೇಶ ತನ್ನ ತಾಯಿಯನ್ನು ಹೊತ್ತುಕೊಂಡು‌ ಹೋಗಿ ಸರಕಾರಿ ಆಸ್ಪತ್ರೆಗೆ‌ ಸೇರಿಸಿದ್ದಾರೆ. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ತಾಯಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಕೊಂಡೊಯ್ಯಲು ಹಣವಿಲ್ಲದ ಕಾರಣ ಮತ್ತೆ‌ ತನ್ನ ಕೈಯಲ್ಲೇ ತಾಯಿಯ ಶವವನ್ನು ಹೊತ್ತುಕೊಂಡು‌ ತಿರುಗಾಡಿದ್ದಾರೆ.

ವಿಡಿಯೋ ನೋಡಿhttps://www.youtube.com/watch?v=KlTjN4nXHL4

ತಾಯಿಯ ಅಂತ್ಯಸಂಸ್ಕಾರಕ್ಕೂ ಹಣವಿಲ್ಲದೆ ಪರದಾಡುವ ಸ್ಥಿತಿ ಮಗನದ್ದಾಗಿದೆ. ಅಂತ್ಯಸಂಸ್ಕಾರ ಮಾಡಲು ಹಣ ಸಹಾಯ ಮಾಡಿ ಎಂದು ಆತ ಶವವನ್ನು ಹೊತ್ತುಕೊಂಡೆ, ಅಲ್ಲಿದ್ದವರನ್ನ ಬೇಡಿಕೊಂಡಿದ್ದಾನೆ. ಕೊನೆಗೆ ಗ್ರಾಮಸ್ಥರೊಬ್ಬರ ಸಹಾಯದಿಂದ, ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಬಡ ಜನರಿಗಾಗಿ ರೋಗಿಗಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಲು, ಸ್ಮಶಾನಕ್ಕೆ ಸಾಗಿಸಲು‌ ವಾಹನ ವ್ಯವಸ್ಥೆ ಮಾಡಬೇಕು. ಅಂತ್ಯಸಂಸ್ಕಾರ ಮಾಡಲು ಸಹ ಶಕ್ತಿ ಇಲ್ಲದ ಬಡ ಜನರಿಗೆ ನೆರವಾಗುವಂತಹ ಯೋಜನೆಯನ್ನು ಸರಕಾರದಿಂದ‌ ಒದಗಿಸಬೇಕು ಎಂದು ಸುರೇಶ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Published On - 2:28 pm, Thu, 21 November 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ