AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ; ಟಿಆರ್​ಎಸ್​ ಮುಖಂಡನ ಪುತ್ರ, ಮತ್ತವನ ಸ್ನೇಹಿತ ಅರೆಸ್ಟ್​

ಭಾನುವಾರ ಎಚ್ಚರಗೊಂಡ ಯುವತಿ ಅದು ಹೇಗೋ ಪಾರಾಗಿ ಬಂದು, ತನ್ನ ತಾಯಿಯ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ನಂತರ ತಾಯಿ-ಮಗಳು ಇಬ್ಬರೂ ಪೊಲೀಸರ ಬಳಿ ಬಂದು ನಡೆದ ವಿಷಯವನ್ನು ತಿಳಿಸಿದ್ದಾರೆ.

ಯುವತಿಯನ್ನು ಅಪಹರಿಸಿ ನಿರಂತರ ಅತ್ಯಾಚಾರ; ಟಿಆರ್​ಎಸ್​ ಮುಖಂಡನ ಪುತ್ರ, ಮತ್ತವನ ಸ್ನೇಹಿತ ಅರೆಸ್ಟ್​
ಸಾಂಕೇತಿಕ ಚಿತ್ರ
TV9 Web
| Updated By: Lakshmi Hegde|

Updated on: Apr 19, 2022 | 12:17 PM

Share

ಹೈದರಾಬಾದ್: ಇಲ್ಲಿನ ಸೂರ್ಯಪೇಟ್​ ಜಿಲ್ಲೆಯಲ್ಲಿರುವ ಕೊಡಾಡ್​ ಎಂಬ ಪಟ್ಟಣದ ವಾರ್ಡ್​ವೊಂದರ ಕೌನ್ಸಿಲರ್​ ಆಗಿರುವ ಟಿಆರ್​ಎಸ್​ ನಾಯಕನ ಪುತ್ರ ಮತ್ತು ಆತನ ಸ್ನೇಹಿತ ಸೇರಿ, 20ವರ್ಷದ ಯುವತಿಯನ್ನು ಅಪಹರಿಸಿ, ನಿರಂತರವಾಗಿ ಅತ್ಯಾಚಾರ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈಕೆ ಶುಕ್ರವಾರ ತನ್ನ ಸಂಬಂಧಿಯೊಬ್ಬರ ಮನೆಗೆ ಹೋಗಿದ್ದಳು. ಅಲ್ಲಿಂದಲೇ ಅಪಹರಿಸಿ, ಪ್ರತ್ಯೇಕವಾದ ಸ್ಥಳಕ್ಕೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಈ 20ವರ್ಷದ ಯುವತಿ ಕೊಡಾಡ್​​ನಲ್ಲಿ ತನ್ನ ತಾಯಿಯೊಂದಿಗೆ ವಾಸವಾಗಿದ್ದಳು. ಟಿಆರ್​ಎಸ್​ ವಾರ್ಡ್​ ಕೌನ್ಸಿಲರ್​ ಪಾಶಾ ಎಂಬುವರ ಪುತ್ರ ಮೊಹಮ್ಮದ್​ ಗೌಸ್ ಪಾಶಾ ಮತ್ತು ಅವರ ಸ್ನೇಹಿತ ಸಾಯಿರಾಮ್​ ರೆಡ್ಡಿ ಆರೋಪಿಗಳು. ಇವರಿಬ್ಬರೂ ಯುವತಿಯನ್ನು ಆಟೋ ರಿಕ್ಷಾದಲ್ಲಿ ಕಿಡ್ನ್ಯಾಪ್​ ಮಾಡಿದ್ದಾರೆ. ಅದಾದ ಬಳಿಕ ಆಕೆಗೆ ಮತ್ತು ಬರಿಸುವ ಔಷಧಿ ನೀಡಿ, ಯಾರೂ ಇಲ್ಲದ ಸ್ಥಳಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಮತ್ತು ಆಕೆಯನ್ನು ಅಲ್ಲಿಯೇ ಇಟ್ಟಿದ್ದರು.

ಭಾನುವಾರ ಎಚ್ಚರಗೊಂಡ ಯುವತಿ ಅದು ಹೇಗೋ ಪಾರಾಗಿ ಬಂದು, ತನ್ನ ತಾಯಿಯ ಬಳಿ ಎಲ್ಲವನ್ನೂ ಹೇಳಿಕೊಂಡಿದ್ದಾಳೆ. ನಂತರ ತಾಯಿ-ಮಗಳು ಇಬ್ಬರೂ ಪೊಲೀಸರ ಬಳಿ ಬಂದು ನಡೆದ ವಿಷಯವನ್ನು ತಿಳಿಸಿದ್ದಾರೆ. ಕೊಡಾಡ್​ ಸರ್ಕಲ್​ ಇನ್ಸ್​​ಪೆಕ್ಟರ್​ ನರಸಿಂಹ ರಾವ್​ ಈ ಬಗ್ಗೆ ಮಾಹಿತಿ ನೀಡಿದ್ದು, ಸಂತ್ರಸ್ತೆ ಮತ್ತು ಆಕೆಯ ತಾಯಿ ನೀಡಿದ ದೂರಿನ ಅನ್ವಯ ಇಬ್ಬರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದೇವೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದೂ ಹೇಳಿದ್ದಾರೆ. ಪ್ರಕರಣವನ್ನು ತನಿಖೆಗೆ ಒಳಪಡಿಸಲಾಗಿದ್ದು, ಮೊಹಮ್ಮದ್​ ಗೌಸ್ ಪಾಶಾ ಮತ್ತು ಅವರ ಸ್ನೇಹಿತ ಸಾಯಿರಾಮ್​ ರೆಡ್ಡಿಯನ್ನು ಪೊಲೀಸರು ಈಗಾಗಲೇ ಬಂಧಿಸಿದ್ದಾರೆ. ಅವರಿಬ್ಬರನ್ನೂ ವಿಚಾರಣೆಗೂ ಒಳಪಡಿಸಲಾಗಿದೆ.

ಇದನ್ನೂ ಓದಿ: ಸಿಎಂ ಆದ ಬಳಿಕ ಮೊದಲ ಬಾರಿಗೆ ಶೃಂಗೇರಿಗೆ ಭೇಟಿ ಕೊಟ್ಟ ಸಿಎಂ ಬೊಮ್ಮಾಯಿ; ಶೃಂಗೇರಿಯಲ್ಲಿ ಸುಸಜ್ಜಿತ ಆಸ್ಪತ್ರೆ ಕಟ್ಟಿಸುವುದಾಗಿ ಭರವಸೆ

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್