AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಡಿಸೆಂಬರ್​ ಮೊದಲ ವಾರ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ

ದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ಬದ್ಧ ವೈರಿಗಳಾದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಒಂದಾಗಿವೆ. ಶಿವಸೇನೆ ಮತ್ತು ಎನ್​ಸಿಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ. ಮೈತ್ರಿ ಬಗ್ಗೆ ಖಚಿತ ಪಡಿಸಿದ ಎನ್​ಸಿಪಿ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಸಮ್ಮತಿ ದೊರೆತಿದೆ ಎಂದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್​ಸಿಪಿ ನಾಯಕರು ಸಭೆ ಸೇರಿ […]

ಮಹಾರಾಷ್ಟ್ರದಲ್ಲಿ ಡಿಸೆಂಬರ್​ ಮೊದಲ ವಾರ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Nov 20, 2019 | 6:01 PM

Share

ದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ಬದ್ಧ ವೈರಿಗಳಾದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಒಂದಾಗಿವೆ. ಶಿವಸೇನೆ ಮತ್ತು ಎನ್​ಸಿಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.

ಮೈತ್ರಿ ಬಗ್ಗೆ ಖಚಿತ ಪಡಿಸಿದ ಎನ್​ಸಿಪಿ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಸಮ್ಮತಿ ದೊರೆತಿದೆ ಎಂದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್​ಸಿಪಿ ನಾಯಕರು ಸಭೆ ಸೇರಿ ಹೊಸ ಸರ್ಕಾರ ರಚನೆ ಸಂಬಂಧ ಅಂತಿಮ ಮಾತುಕತೆ ನಡೆಸಲಿದ್ದಾರೆ. ಡಿಸೆಂಬರ್​ ಮೊದಲ ವಾರದಲ್ಲಿ ಮಹಾರಾಷ್ಟ್ರದಲ್ಲಿ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ವಿಚಾರದಲ್ಲಿ ತಲಾ ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನ ಹೊಂದಲು ಶಿವಸೇನೆ, ಎನ್​ಸಿಪಿ ಜತೆ ಮಾತುಕತೆ ಫೈನಲ್ ಆಗಿದ್ದು, ಕಾಂಗ್ರೆಸ್​ಗೆ ಡಿಸಿಎಂ ಸ್ಥಾನ ನೀಡಲು ಒಪ್ಪಿಗೆ ದೊರೆತಿದೆ. ಇದೇ ವೇಳೆ, ಶಾಸಕರ ಸಂಖ್ಯೆ ಆಧಾರದಲ್ಲಿ ಶಿವಸೇನೆ, ಎನ್​ಸಿಪಿ, ಕಾಂಗ್ರೆಸ್​ಗೆ ಸಚಿವ ಸ್ಥಾನಗಳು ಹಂಚಿಕೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

Published On - 5:27 pm, Wed, 20 November 19

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್