AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರದಲ್ಲಿ ಡಿಸೆಂಬರ್​ ಮೊದಲ ವಾರ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ

ದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ಬದ್ಧ ವೈರಿಗಳಾದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಒಂದಾಗಿವೆ. ಶಿವಸೇನೆ ಮತ್ತು ಎನ್​ಸಿಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ. ಮೈತ್ರಿ ಬಗ್ಗೆ ಖಚಿತ ಪಡಿಸಿದ ಎನ್​ಸಿಪಿ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಸಮ್ಮತಿ ದೊರೆತಿದೆ ಎಂದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್​ಸಿಪಿ ನಾಯಕರು ಸಭೆ ಸೇರಿ […]

ಮಹಾರಾಷ್ಟ್ರದಲ್ಲಿ ಡಿಸೆಂಬರ್​ ಮೊದಲ ವಾರ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ
ಸಾಧು ಶ್ರೀನಾಥ್​
|

Updated on:Nov 20, 2019 | 6:01 PM

Share

ದೆಹಲಿ: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಹಿನ್ನೆಲೆಯಲ್ಲಿ ಇದೀಗ ಬದ್ಧ ವೈರಿಗಳಾದ ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ ಒಂದಾಗಿವೆ. ಶಿವಸೇನೆ ಮತ್ತು ಎನ್​ಸಿಪಿ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆಗೆ ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ಸೂಚಿಸಿದ್ದಾರೆ.

ಮೈತ್ರಿ ಬಗ್ಗೆ ಖಚಿತ ಪಡಿಸಿದ ಎನ್​ಸಿಪಿ ನಾಯಕರು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿಯಿಂದ ಸಮ್ಮತಿ ದೊರೆತಿದೆ ಎಂದಿದ್ದಾರೆ. ಇಂದು ಸಂಜೆ ದೆಹಲಿಯಲ್ಲಿ ಕಾಂಗ್ರೆಸ್ ಮತ್ತು ಎನ್​ಸಿಪಿ ನಾಯಕರು ಸಭೆ ಸೇರಿ ಹೊಸ ಸರ್ಕಾರ ರಚನೆ ಸಂಬಂಧ ಅಂತಿಮ ಮಾತುಕತೆ ನಡೆಸಲಿದ್ದಾರೆ. ಡಿಸೆಂಬರ್​ ಮೊದಲ ವಾರದಲ್ಲಿ ಮಹಾರಾಷ್ಟ್ರದಲ್ಲಿ ಹೊಸ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬರಲಿದೆ ಎಂದು ಮೂಲಗಳು ತಿಳಿಸಿವೆ.

ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರ ರಚನೆ ವಿಚಾರದಲ್ಲಿ ತಲಾ ಎರಡೂವರೆ ವರ್ಷ ಮುಖ್ಯಮಂತ್ರಿ ಸ್ಥಾನ ಹೊಂದಲು ಶಿವಸೇನೆ, ಎನ್​ಸಿಪಿ ಜತೆ ಮಾತುಕತೆ ಫೈನಲ್ ಆಗಿದ್ದು, ಕಾಂಗ್ರೆಸ್​ಗೆ ಡಿಸಿಎಂ ಸ್ಥಾನ ನೀಡಲು ಒಪ್ಪಿಗೆ ದೊರೆತಿದೆ. ಇದೇ ವೇಳೆ, ಶಾಸಕರ ಸಂಖ್ಯೆ ಆಧಾರದಲ್ಲಿ ಶಿವಸೇನೆ, ಎನ್​ಸಿಪಿ, ಕಾಂಗ್ರೆಸ್​ಗೆ ಸಚಿವ ಸ್ಥಾನಗಳು ಹಂಚಿಕೆಯಾಗಲಿವೆ ಎಂದು ಮೂಲಗಳು ತಿಳಿಸಿವೆ.

Published On - 5:27 pm, Wed, 20 November 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್