AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ. ಬೆಳಗ್ಗೆ 8.15ಕ್ಕೆ […]

ಇಂದು ಜಾಮೀನು ತೀರ್ಪು: ಸೋನಿಯಾ ಭೇಟಿ ತರುತ್ತಾ ಡಿಕೆ ಶಿವಕುಮಾರ್ ಗೆ ಲಕ್ಕು?
ಸಾಧು ಶ್ರೀನಾಥ್​
|

Updated on:Oct 23, 2019 | 11:13 AM

Share

ದೆಹಲಿ:ಹಣದ ಅಕ್ರಮ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯದಿಂದ ಬಂದನಕ್ಕೊಳಗಾಗಿರುವ ಮಾಜಿ ಸಚಿವ, ಸಮ್ಮಿಶ್ರ ಸರ್ಕಾರದ ಪಾಲಿಗೆ ಟ್ರಬಲ್ ಶೂಟರ್ ಆಗಿದ್ದ ಕನಕಪುರ ಬಂಡೆ ಭವಿಷ್ಯ ಇಂದು ನಿರ್ಧಾರ ಆಗಲಿದೆ. ಜೈಲಿನಿಂದ ಹೊರಬರಲು ಹಾತೊರೆಯುತ್ತಿರುವ ಡಿಕೆಶಿಗೆ ಕೆಳಹಂತದ ನ್ಯಾಯಾಲಯದಲ್ಲಿ ನಿರಾಸೆಯಾಗಿತ್ತು. ಹೀಗಾಗಿ, ಜಾಮೀನು ಕೋರಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿರುವ ಡಿ.ಕೆ. ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಇವತ್ತು ಹೊರಬೀಳಲಿದೆ. ಈ ನಡುವೆ ಎಐಸಿಸಿಯ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಇಂದು ತಿಹಾರ್ ಜೈಲಿಗೆ ಭೇಡಿ ನೀಡಿದ್ದಾರೆ.

ಬೆಳಗ್ಗೆ 8.15ಕ್ಕೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಡಿ ನೀಡಿದ್ದು, ಅಂಬಿಕಾ ಸೋನಿ ಜತೆಗೂಡಿ ಸೋನಿಯಾ ಗಾಂಧಿ ಡಿಕೆ ಶಿವಕುಮಾರನ್ನ ಭೇಟಿ ಮಾಡಿದ್ದಾರೆ

ಕಳೆದ ಕೆಲ ದಿನಗಳ ಹಿಂದೆ ಸೋನಿಯಾ ಗಾಂಧಿ ತಿಹಾರ್ ಜೈಲಿಗೆ ಭೇಟಿ ನೀಡಿ ಕೇಂದ್ರ ಸಚಿವ ಪಿ. ಚಿದಂಬರಂ ಅವರನ್ನಷ್ಟೇ ಭೇಟಿಯಾಗಿದ್ದರು. ನಂತರ ಅನಾರೋಗ್ಯ ಕಾರಣದಿಂದ ಡಿಕೆಶಿ ಭೇಟಿ ರದ್ದು ಮಾಡಿದ್ದರು. ಇಂದು ಡಿಕೆಶಿ ಜಾಮೀನು ತೀರ್ಪು ದಿನವೇ ಸೋನಿಯಾ ಡಿಕೆಶಿಯನ್ನು ಭೇಟಿಯಾಗುತ್ತಿರುವುದು ಕುತೂಹಲ ತಂದಿದೆ.

Published On - 11:11 am, Wed, 23 October 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್