AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ

ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.

Sonia Gandhi: ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ
ಸೋನಿಯಾ ಗಾಂಧಿ
TV9 Web
| Edited By: |

Updated on: Dec 08, 2022 | 9:15 AM

Share

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್​ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇಂದು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ. ಇಂದು ಬಿಜೆಪಿ ಆಡಳಿತವಿರುವ 2 ದೊಡ್ಡ ರಾಜ್ಯಗಳಾದ ಗುಜರಾತ್ (Gujarat Assembly Election) ಮತ್ತು ಹಿಮಾಚಲ ಪ್ರದೇಶಗಳ ಚುನಾವಣಾ (Himachal Pradesh Assembly Election) ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.

27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿಗೆ ಎಕ್ಸಿಟ್ ಪೋಲ್‌ಗಳು ದೊಡ್ಡ ಗೆಲುವು ನೀಡಲಿದೆ ಎಂದು ಭವಿಷ್ಯ ನುಡಿದಿವೆ. ಹಿಮಾಚಲ ಪ್ರದೇಶದಲ್ಲಿ ಕೂಡ ಕಡಿಮೆ ಅಂತರದಿಂದ ಗೆಲ್ಲಲು ಬಿಜೆಪಿ ಸಜ್ಜಾಗಿದೆ.

ಇದನ್ನೂ ಓದಿ: Assembly Elections Results 2022 LIVE: ಗುಜರಾತ್​ನಲ್ಲಿ 118 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ; ಹಿಮಾಚಲದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ಹಣಾಹಣಿ

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ. ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಮರಳಿ ಪಡೆಯುವ ನಿರೀಕ್ಷೆಯಲ್ಲಿದೆ. ಸದ್ಯದ ಮತ ಎಣಿಕೆಯ ಟ್ರೆಂಡ್ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಗುಜರಾತ್​ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬೆಂಗಳೂರಲ್ಲಿ ಡಿಸಿಪಿ ಅಕ್ಷಯ್ ಮಚೀಂದ್ರ ನೇತೃತ್ವದಲ್ಲಿ ಮಿಡ್‌ನೈಟ್ ಆಪರೇಷನ್
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
ಬ್ಯಾಡರಹಳ್ಳಿ ಜನರಿಗೆ ಎದುರಾಯ್ತು ಚಿರತೆ ಭಯ!
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
1.79 ಕೋಟಿ ಹಣವಿದ್ದ ಎಟಿಎಂ ವಾಹನ ಅಡ್ಡಗಟ್ಟಿ ಕೀ ಎಗರಿಸಿದ ಕಿಡಿಗೇಡಿಗಳು
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಹುಂಡಿ ಎಣಿಕೆ ವೇಳೆ 1.98 ಲಕ್ಷ ರೂ. ಜಾಕೆಟ್ ಒಳಗೆ ಇಳಿಸಿ ಎಗರಿಸಿದ ಆಸಾಮಿ!
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಯೋಗಿನಿ ಏಕಾದಶಿ, ಬುಧ ಜಯಂತಿ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
ಪ್ರವಾಹದಲ್ಲಿ ಕೊಚ್ಚಿಹೋದ 3,000 ಎಲ್‌ಪಿಜಿ ಸಿಲಿಂಡರ್‌ಗಳು; ವಿಡಿಯೋ ವೈರಲ್!
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
‘ದೇವಿ’ ಸಿನಿಮಾದ ನಟ, ಯುವ ರೈತ ಚೇತನ್​ಗೆ 10 ನಿರ್ದೇಶಕರಿಂದ ಮೋಸ
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಹವಾಮಾನ ಇಲಾಖೆಯ ಯಾವ ಅಲರ್ಟ್ ಏನನ್ನು ಸೂಚಿಸುತ್ತೆ?
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಯುವ ರೈತ ಚೇತನ್ ನಟನೆಯ ‘ದೇವಿ’ ಸಿನಿಮಾಗೆ ಸಿಕ್ತು ಹಿರಿಯರ ಆಶೀರ್ವಾದ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ
ಗಡಿ ಜಿಲ್ಲೆಗಳ ಎಸ್‌ಪಿಗಳೊಂದಿಗೆ ಭದ್ರತಾ ಪರಿಶೀಲನೆ ನಡೆಸಿದ ಅಮಿತ್ ಶಾ