AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sonia Gandhi: ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ

ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.

Sonia Gandhi: ಸಂಸತ್​​ನಲ್ಲಿ ಇಂದು ಕಾಂಗ್ರೆಸ್ ಸಂಸದರ ಜೊತೆ ಸೋನಿಯಾ ಗಾಂಧಿ ಭೇಟಿ
ಸೋನಿಯಾ ಗಾಂಧಿ
TV9 Web
| Edited By: |

Updated on: Dec 08, 2022 | 9:15 AM

Share

ನವದೆಹಲಿ: ಕಾಂಗ್ರೆಸ್ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್​ ಪಕ್ಷದ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ (Sonia Gandhi) ಇಂದು ಸಂಸತ್ತಿನಲ್ಲಿ ಕಾಂಗ್ರೆಸ್ ಸಂಸದರನ್ನು ಭೇಟಿ ಮಾಡಲಿದ್ದಾರೆ. ಇಂದು ಬಿಜೆಪಿ ಆಡಳಿತವಿರುವ 2 ದೊಡ್ಡ ರಾಜ್ಯಗಳಾದ ಗುಜರಾತ್ (Gujarat Assembly Election) ಮತ್ತು ಹಿಮಾಚಲ ಪ್ರದೇಶಗಳ ಚುನಾವಣಾ (Himachal Pradesh Assembly Election) ಫಲಿತಾಂಶ ಪ್ರಕಟವಾಗಲಿದೆ. ನಿನ್ನೆಯಿಂದ ಆರಂಭವಾದ ಚಳಿಗಾಲದ ಅಧಿವೇಶನದ ಕಾರ್ಯತಂತ್ರವನ್ನು ಚರ್ಚಿಸಲು ಸೋನಿಯಾ ಗಾಂಧಿ ಇಂದು ಬೆಳಿಗ್ಗೆ 10.15ಕ್ಕೆ ತಮ್ಮ ಪಕ್ಷದ ಸಂಸದರನ್ನು ಭೇಟಿಯಾಗಲಿದ್ದಾರೆ.

27 ವರ್ಷಗಳಿಂದ ಬಿಜೆಪಿ ಅಧಿಕಾರದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ತವರು ರಾಜ್ಯವಾದ ಗುಜರಾತ್‌ನಲ್ಲಿ ಬಿಜೆಪಿಗೆ ಎಕ್ಸಿಟ್ ಪೋಲ್‌ಗಳು ದೊಡ್ಡ ಗೆಲುವು ನೀಡಲಿದೆ ಎಂದು ಭವಿಷ್ಯ ನುಡಿದಿವೆ. ಹಿಮಾಚಲ ಪ್ರದೇಶದಲ್ಲಿ ಕೂಡ ಕಡಿಮೆ ಅಂತರದಿಂದ ಗೆಲ್ಲಲು ಬಿಜೆಪಿ ಸಜ್ಜಾಗಿದೆ.

ಇದನ್ನೂ ಓದಿ: Assembly Elections Results 2022 LIVE: ಗುಜರಾತ್​ನಲ್ಲಿ 118 ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ; ಹಿಮಾಚಲದಲ್ಲಿ ಬಿಜೆಪಿ- ಕಾಂಗ್ರೆಸ್ ನಡುವೆ ಭಾರೀ ಹಣಾಹಣಿ

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳಿಗೆ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ. ಹಿಮಾಚಲದಲ್ಲಿ ಕಾಂಗ್ರೆಸ್ ಅಧಿಕಾರವನ್ನು ಮರಳಿ ಪಡೆಯುವ ನಿರೀಕ್ಷೆಯಲ್ಲಿದೆ. ಸದ್ಯದ ಮತ ಎಣಿಕೆಯ ಟ್ರೆಂಡ್ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ. ಗುಜರಾತ್​ನಲ್ಲಿ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ