AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಮ್ಮೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ; ಎರಡು ಸ್ಟೆಂಟ್​ ಅಳವಡಿಕೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ, ಸೌರವ್​ ಗಂಗೂಲಿಯವರ ಆರೋಗ್ಯ ವಿಚಾರಿಸಿದ್ದಾರೆ.

ಮತ್ತೊಮ್ಮೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾದ ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿ; ಎರಡು ಸ್ಟೆಂಟ್​ ಅಳವಡಿಕೆ
ಸೌರವ್ ಗಂಗೂಲಿ
Lakshmi Hegde
|

Updated on:Jan 28, 2021 | 7:03 PM

Share

ಕೋಲ್ಕತ್ತ: ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಯವರು ಇಂದು ಎರಡನೇ ಬಾರಿಗೆ ಆ್ಯಂಜಿಯೋಪ್ಲಾಸ್ಟಿಗೆ ಒಳಗಾಗಿದ್ದಾರೆ. ಅವರಿಗೆ ವುಡ್​ಲ್ಯಾಂಡ್​ ಆಸ್ಪತ್ರೆಯಲ್ಲಿ ಆ್ಯಂಜಿಯೋಪ್ಲಾಸ್ಟಿ ನಡೆಸಿ, ಎರಡು ಸ್ಟೆಂಟ್​ಗಳನ್ನು ಅಳವಡಿಸಲಾಗಿದೆ.

ಈ ತಿಂಗಳ ಪ್ರಾರಂಭದಲ್ಲಿ ಜಿಮ್​ ಮಾಡುತ್ತಿದ್ದ ಸೌರವ್​ ಗಂಗೂಲಿ ತಲೆ ಸುತ್ತಿನಿಂದ ಬಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಆಗ ಅವರಿಗೆ ಹೃದಯ ಸಮಸ್ಯೆಯಿರುವುದು ಗೊತ್ತಾಗಿತ್ತು. ಹಾಗೇ ಮೊದಲ ಬಾರಿಗೆ ಆ್ಯಂಜಿಯೋಪ್ಲಾಸ್ಟಿ ಮಾಡಲಾಗಿತ್ತು. ಮೊನ್ನೆ ಮತ್ತೆ ಗಂಗೂಲಿಯವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿಯವರೂ ಸೌರವ್​ ಗಂಗೂಲಿಯವರ ರಿಪೋರ್ಟ್​ಗಳನ್ನು ಪರಿಶೀಲಿಸಿದ್ದರು. ಇಂದು ಅವರ ಸಮಕ್ಷಮದಲ್ಲಿ ಸ್ಟೆಂಟ್ ಅಳವಡಿಸಲಾಗಿದೆ.

ಇನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆಸ್ಪತ್ರೆಗೆ ಭೇಟಿ ನೀಡಿ, ಸೌರವ್​ ಗಂಗೂಲಿಯವರ ಆರೋಗ್ಯ ವಿಚಾರಿಸಿದ್ದಾರೆ.

ದಾದಾ ಸೌರವ್​ ಗಂಗೂಲಿ ಎದೆನೋವಿನಿಂದ ಮತ್ತೆ ಆಸ್ಪತ್ರೆಗೆ ದಾಖಲು

Published On - 6:55 pm, Thu, 28 January 21

Follow Us
Lakshmi Hegde
Lakshmi Hegde
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​