AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಆಸ್ಪತ್ರೆಗೆ ದಾಖಲು

ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸೌರವ್ ಗಂಗೂಲಿ ಅವರ ಪತ್ನಿ ಡೋನಾ ಗಂಗೂಲಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಪತ್ನಿ ಆಸ್ಪತ್ರೆಗೆ ದಾಖಲು
ಸೌರವ್​ ಗಂಗೋಲಿ ಮತ್ತು ಪತ್ನಿ ಡೋನಾ ಗಂಗೂಲಿ
Follow us
TV9 Web
| Updated By: ವಿವೇಕ ಬಿರಾದಾರ

Updated on:Oct 05, 2022 | 10:54 PM

ಕೋಲ್ಕತ್ತಾ: ಮಾಜಿ ಕ್ರಿಕೆಟಿಗ, ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ಅಧ್ಯಕ್ಷ ಸೌರವ್ ಗಂಗೂಲಿ ಅವರ ಪತ್ನಿ ಡೋನಾ ಗಂಗೂಲಿ (Sourav Ganguly) ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜ್ವರ, ಕೀಲು ನೋವು ಮತ್ತು ದದ್ದುಗಳಂತಹ ಚಿಕೂನ್‌ಗುನ್ಯಾ ರೋಗಲಕ್ಷಣಗಳು ಕಂಡುಬಂದ ಹಿನ್ನೆಲೆ ಮಂಗಳವಾರ ಖಾಸಗಿ ಆಸ್ಪತ್ರಗೆ ದಾಖಲಿಸಲಾಗಿದೆ ಎಂದು ಎನ್​ಡಿಟಿವಿ ವರದಿ ಮಾಡಿದೆ. ​

ಡೋನಾ ಗಂಗೂಲಿ ಅವರು ಚಿಕೂನ್‌ಗುನ್ಯಾದಿಂದ ಬಳಲುತ್ತಿದ್ದಾರೆ ಎಂದು ತಿಳಿದುಬಂದಿದೆ. ಅವರು ಜ್ವರದಿಂದ ಬಳಲುತ್ತಿದ್ದರೂ, ಆರೋಗ್ಯ ಸ್ಥಿರವಾಗಿದೆ ಎಂದು ವುಡ್‌ಲ್ಯಾಂಡ್ಸ್ ಆಸ್ಪತ್ರೆಯ ಎಂಡಿ ಮತ್ತು ಸಿಇಒ ಡಾ.ರೂಪಾಲಿ ಬಸು ಹೇಳಿದ್ದಾರೆ. ಡೋನಾ ಗಂಗೂಲಿ ಅವರ ಆರೋಗ್ಯದ ಬಗ್ಗೆ ತೀರ್ವ ನಿಗಾವಹಿಸಲಾಗುತ್ತಿದೆ ಎಂದು ಡಾ.ರೂಪಾಲಿ ಬಸು ತಿಳಿಸಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:47 pm, Wed, 5 October 22

ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ
ಕಳೆದ ಚುನಾವಣೆಯಲ್ಲಿ ರೆಡ್ಡಿಗೆ ಸಹಾಯ ಮಾಡಿದ ಮಾತು ಸುಳ್ಳು: ಸಿದ್ದರಾಮಯ್ಯ