AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್​ಗಳು ಕಡ್ಡಾಯ ಆಗಿವೆ. ಹಾಗೇ, ನಿಗದಿತ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 31, 2020 | 4:59 PM

Share

ಮುಂಬೈ: ಕೇಂದ್ರ ಸರ್ಕಾರದ ಸಾವರಿನ್​ ಚಿನ್ನದ ಬಾಂಡ್​ ಯೋಜನೆ 2020-21ರ 9 ನೇ ಸರಣಿ ಬಿಡುಗಡೆಯಾಗಿದೆ. ಡಿ.28ರಿಂದ ಜ.1ರವರೆಗೆ ಬಾಂಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಗೋಲ್ಡ್​ ಬಾಂಡ್​ನ ಈ ಸರಣಿಯಲ್ಲಿ ಚಿನ್ನದ ಪ್ರತಿ ಗ್ರಾಂಗೆ ₹ 5000 ನಿಗದಿಪಡಿಸಲಾದೆ. ಹಾಗೇ ಆನ್​ಲೈನ್​ ಹಣ ಪಾವತಿ ಮಾಡುವವರಿಗೂ ಸೇರಿ ಎಲ್ಲರಿಗೂ ಪ್ರತಿ ಗ್ರಾಂಗೆ ₹ 50 ರಿಯಾಯಿತಿ ನೀಡಲಾಗುವುದು ಎಂದು ಆರ್​ಬಿಐ ತಿಳಿಸಿದೆ.

ಸಾವರಿನ್ ಗೋಲ್ಡ್ ಬಾಂಡ್​ ಯೋಜನೆಯನ್ನು ಕೇಂದ್ರ ಸರ್ಕಾರ 2015ರಲ್ಲಿ ಅನುಷ್ಠಾನಕ್ಕೆ ತಂದಿದ್ದು, ಸರ್ಕಾರದ ಪರವಾಗಿ ಆರ್​ಬಿಐ ಗೋಲ್ಡ್ ಬಾಂಡ್​ಗಳನ್ನು ವಿತರಿಸುತ್ತದೆ. ಈ ಬಾಂಡ್​ಗಳನ್ನು ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ, ಷೇರು ವಹಿವಾಟು ನಡೆಸುವ ಸೆಕ್ಯುರಿಟೀಸ್​ಗಳಲ್ಲಿ, ನಿಗದಿತ ಅಂಚೆಕಚೇರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್ ಕಡ್ಡಾಯವೆ. ಕೆಲ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು. ಕೆಲ ಬ್ಯಾಂಕ್​ಗಳಲ್ಲಿ ಆನ್​ಲೈನ್​ ಖರೀದಿಗೆ ಹೆಚ್ಚುವರಿ ವಿನಾಯ್ತಿಯೂ ಲಭ್ಯ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

Follow Us
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ