AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್​ಗಳು ಕಡ್ಡಾಯ ಆಗಿವೆ. ಹಾಗೇ, ನಿಗದಿತ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 31, 2020 | 4:59 PM

Share

ಮುಂಬೈ: ಕೇಂದ್ರ ಸರ್ಕಾರದ ಸಾವರಿನ್​ ಚಿನ್ನದ ಬಾಂಡ್​ ಯೋಜನೆ 2020-21ರ 9 ನೇ ಸರಣಿ ಬಿಡುಗಡೆಯಾಗಿದೆ. ಡಿ.28ರಿಂದ ಜ.1ರವರೆಗೆ ಬಾಂಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಗೋಲ್ಡ್​ ಬಾಂಡ್​ನ ಈ ಸರಣಿಯಲ್ಲಿ ಚಿನ್ನದ ಪ್ರತಿ ಗ್ರಾಂಗೆ ₹ 5000 ನಿಗದಿಪಡಿಸಲಾದೆ. ಹಾಗೇ ಆನ್​ಲೈನ್​ ಹಣ ಪಾವತಿ ಮಾಡುವವರಿಗೂ ಸೇರಿ ಎಲ್ಲರಿಗೂ ಪ್ರತಿ ಗ್ರಾಂಗೆ ₹ 50 ರಿಯಾಯಿತಿ ನೀಡಲಾಗುವುದು ಎಂದು ಆರ್​ಬಿಐ ತಿಳಿಸಿದೆ.

ಸಾವರಿನ್ ಗೋಲ್ಡ್ ಬಾಂಡ್​ ಯೋಜನೆಯನ್ನು ಕೇಂದ್ರ ಸರ್ಕಾರ 2015ರಲ್ಲಿ ಅನುಷ್ಠಾನಕ್ಕೆ ತಂದಿದ್ದು, ಸರ್ಕಾರದ ಪರವಾಗಿ ಆರ್​ಬಿಐ ಗೋಲ್ಡ್ ಬಾಂಡ್​ಗಳನ್ನು ವಿತರಿಸುತ್ತದೆ. ಈ ಬಾಂಡ್​ಗಳನ್ನು ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ, ಷೇರು ವಹಿವಾಟು ನಡೆಸುವ ಸೆಕ್ಯುರಿಟೀಸ್​ಗಳಲ್ಲಿ, ನಿಗದಿತ ಅಂಚೆಕಚೇರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್ ಕಡ್ಡಾಯವೆ. ಕೆಲ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು. ಕೆಲ ಬ್ಯಾಂಕ್​ಗಳಲ್ಲಿ ಆನ್​ಲೈನ್​ ಖರೀದಿಗೆ ಹೆಚ್ಚುವರಿ ವಿನಾಯ್ತಿಯೂ ಲಭ್ಯ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ