AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್​ಗಳು ಕಡ್ಡಾಯ ಆಗಿವೆ. ಹಾಗೇ, ನಿಗದಿತ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ
ಪ್ರಾತಿನಿಧಿಕ ಚಿತ್ರ
Follow us
Lakshmi Hegde
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 31, 2020 | 4:59 PM

ಮುಂಬೈ: ಕೇಂದ್ರ ಸರ್ಕಾರದ ಸಾವರಿನ್​ ಚಿನ್ನದ ಬಾಂಡ್​ ಯೋಜನೆ 2020-21ರ 9 ನೇ ಸರಣಿ ಬಿಡುಗಡೆಯಾಗಿದೆ. ಡಿ.28ರಿಂದ ಜ.1ರವರೆಗೆ ಬಾಂಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಗೋಲ್ಡ್​ ಬಾಂಡ್​ನ ಈ ಸರಣಿಯಲ್ಲಿ ಚಿನ್ನದ ಪ್ರತಿ ಗ್ರಾಂಗೆ ₹ 5000 ನಿಗದಿಪಡಿಸಲಾದೆ. ಹಾಗೇ ಆನ್​ಲೈನ್​ ಹಣ ಪಾವತಿ ಮಾಡುವವರಿಗೂ ಸೇರಿ ಎಲ್ಲರಿಗೂ ಪ್ರತಿ ಗ್ರಾಂಗೆ ₹ 50 ರಿಯಾಯಿತಿ ನೀಡಲಾಗುವುದು ಎಂದು ಆರ್​ಬಿಐ ತಿಳಿಸಿದೆ.

ಸಾವರಿನ್ ಗೋಲ್ಡ್ ಬಾಂಡ್​ ಯೋಜನೆಯನ್ನು ಕೇಂದ್ರ ಸರ್ಕಾರ 2015ರಲ್ಲಿ ಅನುಷ್ಠಾನಕ್ಕೆ ತಂದಿದ್ದು, ಸರ್ಕಾರದ ಪರವಾಗಿ ಆರ್​ಬಿಐ ಗೋಲ್ಡ್ ಬಾಂಡ್​ಗಳನ್ನು ವಿತರಿಸುತ್ತದೆ. ಈ ಬಾಂಡ್​ಗಳನ್ನು ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ, ಷೇರು ವಹಿವಾಟು ನಡೆಸುವ ಸೆಕ್ಯುರಿಟೀಸ್​ಗಳಲ್ಲಿ, ನಿಗದಿತ ಅಂಚೆಕಚೇರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್ ಕಡ್ಡಾಯವೆ. ಕೆಲ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು. ಕೆಲ ಬ್ಯಾಂಕ್​ಗಳಲ್ಲಿ ಆನ್​ಲೈನ್​ ಖರೀದಿಗೆ ಹೆಚ್ಚುವರಿ ವಿನಾಯ್ತಿಯೂ ಲಭ್ಯ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಪವಿತ್ರಾ ಗೌಡ ಬಗ್ಗೆ ಮಾತಾಡಲು ನಿರಾಕರಿಸಿದ ಸೌಂದರ್ಯ ಜಗದೀಶ್ ಪತ್ನಿ ಶಶಿರೇಖಾ
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಭಾರತದ ಗಡಿ ಬಳಿ ಪಾಕ್ ಸೇನಾ ಮುಖ್ಯಸ್ಥರೆದುರು ಪ್ರಾಕ್ಟೀಸ್
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಮಂಗಳೂರಿನಲ್ಲಿ ಸೇಡಿಗೆ ಸೇಡು: ಮತ್ತೋರ್ವ ಹಿಂದೂ ಕಾರ್ಯಕರ್ತನ ಹತ್ಯೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಯುದ್ಧ ಬೇಕಾ ಬೇಡ್ವಾ ಅಂತ ಕೇಂದ್ರ ಸರ್ಕಾರ ನಿರ್ಧರಿಸುತ್ತದೆ: ಹೆಗ್ಡೆ
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಕೇಂದ್ರ ಸರ್ಕಾರ ಜೊತೆ ನಿಲ್ಲಲು ನಿರ್ಧರಿಸಿದ ಕೋಲಾರ ರೈತರು
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಭಾರತದ ಮುಂದೆ ತಪ್ಪೊಪ್ಪಿಕೊಳ್ಳದಿದ್ದರೆ ಪಾಕ್​ಗೆ ಉಳಿಗಾಲವಿಲ್ಲ: ವಾಟಾಳ್
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಅಲ್ಲು ಅರ್ಜುನ್ ಜೊತೆ ಎಕ್ಸ್​ಕ್ಲೂಸೀವ್ ಸಂದರ್ಶನ; ಇಲ್ಲಿದೆ ಲೈವ್ ವಿಡಿಯೋ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದಗಳನ್ನು ಎಚ್ಚರಿಕೆಯಿಂದ ಬಳಸಬೇಕೆಂದು ಲಾಡ್​ಗೆ ಗೊತ್ತಿಲ್ಲವೇ? ರೇಣುಕಾಚಾರ್ಯ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಪದ್ಮಭೂಷಣ ಶೇಖರ್ ಕಪೂರ್ ಜತೆ ವಿಶೇಷ ಸಂದರ್ಶನ; ಲೈವ್ ವಿಡಿಯೋ ಇಲ್ಲಿದೆ ನೋಡಿ
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್
ಮುಳ್ಳು ಬೇಲಿ ಮತ್ತು ಜಾಲಿಮರದ ಕೊಂಬೆಗಳನ್ನು ರಸ್ತೆಗೆ ಅಡ್ಡಹಾಕಿ ಬಂದ್