AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್​ಗಳು ಕಡ್ಡಾಯ ಆಗಿವೆ. ಹಾಗೇ, ನಿಗದಿತ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 31, 2020 | 4:59 PM

Share

ಮುಂಬೈ: ಕೇಂದ್ರ ಸರ್ಕಾರದ ಸಾವರಿನ್​ ಚಿನ್ನದ ಬಾಂಡ್​ ಯೋಜನೆ 2020-21ರ 9 ನೇ ಸರಣಿ ಬಿಡುಗಡೆಯಾಗಿದೆ. ಡಿ.28ರಿಂದ ಜ.1ರವರೆಗೆ ಬಾಂಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಗೋಲ್ಡ್​ ಬಾಂಡ್​ನ ಈ ಸರಣಿಯಲ್ಲಿ ಚಿನ್ನದ ಪ್ರತಿ ಗ್ರಾಂಗೆ ₹ 5000 ನಿಗದಿಪಡಿಸಲಾದೆ. ಹಾಗೇ ಆನ್​ಲೈನ್​ ಹಣ ಪಾವತಿ ಮಾಡುವವರಿಗೂ ಸೇರಿ ಎಲ್ಲರಿಗೂ ಪ್ರತಿ ಗ್ರಾಂಗೆ ₹ 50 ರಿಯಾಯಿತಿ ನೀಡಲಾಗುವುದು ಎಂದು ಆರ್​ಬಿಐ ತಿಳಿಸಿದೆ.

ಸಾವರಿನ್ ಗೋಲ್ಡ್ ಬಾಂಡ್​ ಯೋಜನೆಯನ್ನು ಕೇಂದ್ರ ಸರ್ಕಾರ 2015ರಲ್ಲಿ ಅನುಷ್ಠಾನಕ್ಕೆ ತಂದಿದ್ದು, ಸರ್ಕಾರದ ಪರವಾಗಿ ಆರ್​ಬಿಐ ಗೋಲ್ಡ್ ಬಾಂಡ್​ಗಳನ್ನು ವಿತರಿಸುತ್ತದೆ. ಈ ಬಾಂಡ್​ಗಳನ್ನು ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ, ಷೇರು ವಹಿವಾಟು ನಡೆಸುವ ಸೆಕ್ಯುರಿಟೀಸ್​ಗಳಲ್ಲಿ, ನಿಗದಿತ ಅಂಚೆಕಚೇರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್ ಕಡ್ಡಾಯವೆ. ಕೆಲ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು. ಕೆಲ ಬ್ಯಾಂಕ್​ಗಳಲ್ಲಿ ಆನ್​ಲೈನ್​ ಖರೀದಿಗೆ ಹೆಚ್ಚುವರಿ ವಿನಾಯ್ತಿಯೂ ಲಭ್ಯ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

Follow Us
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
ಪಾಕ್ ಕ್ರಿಕೆಟಿಗನ ಜೊತೆ ಕಾಣಿಸಿಕೊಂಡ ಆರ್ ಅಶ್ವಿನ್; ವಿಡಿಯೋ ವೈರಲ್
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
‘ನಿರ್ಮಾಪಕ ಎಜುಕೇಟೆಡ್ ಆಗಿರಬೇಕು’: ವಿವಾದಾತ್ಮಕ ಹೇಳಿಕೆಗೆ ಸತೀಶ್ ಸ್ಪಷ್ಟನೆ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
ಲಕ್ನೋದಲ್ಲಿ 14 ವಿದ್ಯಾರ್ಥಿಗಳ ಸಜೀವದಹನ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ