AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್​ಗಳು ಕಡ್ಡಾಯ ಆಗಿವೆ. ಹಾಗೇ, ನಿಗದಿತ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು.

ಆರ್‌ಬಿಐ ಚಿನ್ನದ ಬಾಂಡ್ 9ನೇ ಸರಣಿ ಖರೀದಿಗೆ ಜ.1ರವರೆಗೆ ಅವಕಾಶ; ಗ್ರಾಂಗೆ ₹ 5000 ನಿಗದಿ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 31, 2020 | 4:59 PM

Share

ಮುಂಬೈ: ಕೇಂದ್ರ ಸರ್ಕಾರದ ಸಾವರಿನ್​ ಚಿನ್ನದ ಬಾಂಡ್​ ಯೋಜನೆ 2020-21ರ 9 ನೇ ಸರಣಿ ಬಿಡುಗಡೆಯಾಗಿದೆ. ಡಿ.28ರಿಂದ ಜ.1ರವರೆಗೆ ಬಾಂಡ್ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ.

ಗೋಲ್ಡ್​ ಬಾಂಡ್​ನ ಈ ಸರಣಿಯಲ್ಲಿ ಚಿನ್ನದ ಪ್ರತಿ ಗ್ರಾಂಗೆ ₹ 5000 ನಿಗದಿಪಡಿಸಲಾದೆ. ಹಾಗೇ ಆನ್​ಲೈನ್​ ಹಣ ಪಾವತಿ ಮಾಡುವವರಿಗೂ ಸೇರಿ ಎಲ್ಲರಿಗೂ ಪ್ರತಿ ಗ್ರಾಂಗೆ ₹ 50 ರಿಯಾಯಿತಿ ನೀಡಲಾಗುವುದು ಎಂದು ಆರ್​ಬಿಐ ತಿಳಿಸಿದೆ.

ಸಾವರಿನ್ ಗೋಲ್ಡ್ ಬಾಂಡ್​ ಯೋಜನೆಯನ್ನು ಕೇಂದ್ರ ಸರ್ಕಾರ 2015ರಲ್ಲಿ ಅನುಷ್ಠಾನಕ್ಕೆ ತಂದಿದ್ದು, ಸರ್ಕಾರದ ಪರವಾಗಿ ಆರ್​ಬಿಐ ಗೋಲ್ಡ್ ಬಾಂಡ್​ಗಳನ್ನು ವಿತರಿಸುತ್ತದೆ. ಈ ಬಾಂಡ್​ಗಳನ್ನು ಎಸ್​ಬಿಐ ಸೇರಿದಂತೆ ಹಲವು ಬ್ಯಾಂಕ್​ಗಳಲ್ಲಿ, ಷೇರು ವಹಿವಾಟು ನಡೆಸುವ ಸೆಕ್ಯುರಿಟೀಸ್​ಗಳಲ್ಲಿ, ನಿಗದಿತ ಅಂಚೆಕಚೇರಿಗಳಲ್ಲಿ ಮಾರಾಟ ಮಾಡಲಾಗುತ್ತದೆ.

ಗೋಲ್ಡ್ ಬಾಂಡ್ ಪಡೆಯಲು ವೋಟರ್​ ಐಡಿ, ಆಧಾರ್ ನಂಬರ್, ಪಾನ್ ನಂಬರ್ ಕಡ್ಡಾಯವೆ. ಕೆಲ ವಾಣಿಜ್ಯ ಬ್ಯಾಂಕ್​ಗಳ ವೆಬ್​ಸೈಟ್ ಮೂಲಕ ಆನ್​ಲೈನ್​ನಲ್ಲಿಯೇ ಅರ್ಜಿ ಸಲ್ಲಿಸಿ ಬಾಂಡ್ ಪಡೆಯಬಹುದು. ಕೆಲ ಬ್ಯಾಂಕ್​ಗಳಲ್ಲಿ ಆನ್​ಲೈನ್​ ಖರೀದಿಗೆ ಹೆಚ್ಚುವರಿ ವಿನಾಯ್ತಿಯೂ ಲಭ್ಯ.

ಹೊಸವರ್ಷಕ್ಕೆ ಜಿಯೋದಿಂದ ಗ್ರಾಹಕರಿಗೆ ಗುಡ್​ನ್ಯೂಸ್​; ಜ.1ರಿಂದ ಎಲ್ಲ ಕರೆಗಳೂ ಉಚಿತ

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ