AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, […]

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ
Follow us
ಆಯೇಷಾ ಬಾನು
|

Updated on:Sep 25, 2020 | 4:48 PM

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ.

ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, 9 ಗಂಟೆಯ ನಂತರ 11ಗಂಟೆಯ ರವರೆಗೆ ತಾಮರೈಪಾಕಂ ಫಾರ್ಮ್ ಹೌಸ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತಿಮ ವಿಧಿ ವಿಧಾನ ನೆರವೇರಲಿದೆ. ಚೆನ್ನೈ ಕೊಡಂಬಾಕಂ ಮನೆಯಿಂದ ಫಾರ್ಮ್ ಹೌಸ್ ಮೂವತ್ತು ಕಿಮೀ ದೂರದಲ್ಲಿದೆ.

Published On - 4:42 pm, Fri, 25 September 20

ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸರ್ಕಾರದ ನಿರ್ಧಾರ ಸರಿ ಇದೆ: ಆಪರೇಷನ್ ಸಿಂಧೂರ್ ಬಗ್ಗೆ ಶಿವಣ್ಣ ಪ್ರತಿಕ್ರಿಯೆ
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಸೇನೆ ಮತ್ತು ಪ್ರಧಾನಿ ಮೋದಿಯವರಿಗೆ ಅಭಿನಂದನೆಗಳು: ಮುತಾಲಿಕ್
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ಪಾಕಿಸ್ತಾನ ನಾಶವಾಗಬೇಕು; ಕರ್ನಲ್ ಸೋಫಿಯಾ ಖುರೇಷಿ ತಂದೆಯ ಭಾವುಕ ನುಡಿಯಿದು
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ