AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, […]

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ
ಆಯೇಷಾ ಬಾನು
|

Updated on:Sep 25, 2020 | 4:48 PM

Share

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ.

ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, 9 ಗಂಟೆಯ ನಂತರ 11ಗಂಟೆಯ ರವರೆಗೆ ತಾಮರೈಪಾಕಂ ಫಾರ್ಮ್ ಹೌಸ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತಿಮ ವಿಧಿ ವಿಧಾನ ನೆರವೇರಲಿದೆ. ಚೆನ್ನೈ ಕೊಡಂಬಾಕಂ ಮನೆಯಿಂದ ಫಾರ್ಮ್ ಹೌಸ್ ಮೂವತ್ತು ಕಿಮೀ ದೂರದಲ್ಲಿದೆ.

Published On - 4:42 pm, Fri, 25 September 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ