AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, […]

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ
ಆಯೇಷಾ ಬಾನು
|

Updated on:Sep 25, 2020 | 4:48 PM

Share

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ.

ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, 9 ಗಂಟೆಯ ನಂತರ 11ಗಂಟೆಯ ರವರೆಗೆ ತಾಮರೈಪಾಕಂ ಫಾರ್ಮ್ ಹೌಸ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತಿಮ ವಿಧಿ ವಿಧಾನ ನೆರವೇರಲಿದೆ. ಚೆನ್ನೈ ಕೊಡಂಬಾಕಂ ಮನೆಯಿಂದ ಫಾರ್ಮ್ ಹೌಸ್ ಮೂವತ್ತು ಕಿಮೀ ದೂರದಲ್ಲಿದೆ.

Published On - 4:42 pm, Fri, 25 September 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!