AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ. ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ. ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, […]

ಸ್ವರದಿಂದ ಸಮ್ಮೋಹನಗೊಳಿಸುತ್ತಿದ್ದ SPB ಅಂತಿಮ ದರ್ಶನ ಪಡೆಯಲು ಹರಿದುಬಂತು ಜನಸಾಗರ
ಆಯೇಷಾ ಬಾನು
|

Updated on:Sep 25, 2020 | 4:48 PM

Share

ಚೆನ್ನೈ: ಸಂಗೀತ ಲೋಕದ ‘ವಾರಸ್ದಾರ’, ‘ಪಲ್ಲವಿ’ ‘ಚರಣ’ಗಳಲ್ಲೇ ‘ಅನುರಕ್ತ’ರಾಗಿದ್ದ ಖ್ಯಾತ ಗಾಯಕ ಎಸ್​.ಪಿ.ಬಾಲಸುಬ್ರಹ್ಮಣ್ಯಂ ಮೌನ ತಾಳಿದ್ದಾರೆ. ಗಾನ ಗಾರುಡಿಗನ ಪಾರ್ಥಿವ ಶರೀರವನ್ನು ಎಂಜಿಎಂ ಆಸ್ಪತ್ರೆಯಿಂದ ಅವರ ಮನೆಗೆ ತೆಗೆದುಕೊಂಡು ಹೋಗಲಾಗುತ್ತಿದೆ.

ಆ್ಯಂಬುಲೆನ್ಸ್ ಮೂಲಕ ಚೆನ್ನೈನ MGM ಆಸ್ಪತ್ರೆಯಿಂದ ಕೋಡಂಬಾಕಂನಲ್ಲಿರುವ ಎಸ್‌ಪಿಬಿಯವರ ಮನೆಗೆ ದೇಹವನ್ನು ಸ್ಥಳಾಂತರಿಸಲಾಗುತ್ತಿದೆ. ಮನೆಯ ಮುಂದೆ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ಅಂತಿಮ‌ ದರ್ಶನ ಪಡೆಯಲು ಸಾವಿರಾರು ಅಭಿಮಾನಿಗಳು ಮನೆ ಮುಂದೆ ಜಮಾಯಿಸಿದ್ದಾರೆ.

ನಾಳೆ ಬೆಳಿಗ್ಗೆ 9ಗಂಟೆಯವರೆಗೆ ಅಂತಿಮ ದರ್ಶನಕ್ಕೆ ಅವಕಾಶ ಮಾಡಲಾಗಿದ್ದು, 9 ಗಂಟೆಯ ನಂತರ 11ಗಂಟೆಯ ರವರೆಗೆ ತಾಮರೈಪಾಕಂ ಫಾರ್ಮ್ ಹೌಸ್​ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಬಳಿಕ ಅಂತಿಮ ವಿಧಿ ವಿಧಾನ ನೆರವೇರಲಿದೆ. ಚೆನ್ನೈ ಕೊಡಂಬಾಕಂ ಮನೆಯಿಂದ ಫಾರ್ಮ್ ಹೌಸ್ ಮೂವತ್ತು ಕಿಮೀ ದೂರದಲ್ಲಿದೆ.

Published On - 4:42 pm, Fri, 25 September 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ