AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ […]

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ
ಆಯೇಷಾ ಬಾನು
|

Updated on: Sep 26, 2020 | 8:16 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ ಪೊಲೀಸ್ ಗೌರವ ಸಲ್ಲಿಸಲಿದೆ.

ಅಂತ್ಯಕ್ರಿಯೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11ರವರೆಗೆ SPB ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 11ರ ನಂತರ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.

‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಕ್ಷುಲ್ಲಕ ಕಾರಣಕ್ಕೆ ನಡು ರಸ್ತೆಯಲ್ಲೇ ಮಾರಾಮಾರಿ: ಸ್ಥಳೀಯರಿಂದ ಬಿತ್ತು ಗೂಸಾ
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ಸುಜಾತಾ ಹಂಡಿ ಕ್ರೂರತೆಯ ಮತ್ತಷ್ಟು ವಿಡಿಯೋ ವೈರಲ್
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ
ನಾನು ಸತ್ತು 47 ವರ್ಷವಾಗಿದೆ ಎಂದು ಕೂಗುತ್ತಾ ಪ್ರತಿಭಟಿಸಿದ ಇರಾನ್ ಮಹಿಳೆ