AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ […]

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ
ಆಯೇಷಾ ಬಾನು
|

Updated on: Sep 26, 2020 | 8:16 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ ಪೊಲೀಸ್ ಗೌರವ ಸಲ್ಲಿಸಲಿದೆ.

ಅಂತ್ಯಕ್ರಿಯೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11ರವರೆಗೆ SPB ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 11ರ ನಂತರ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ