AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ […]

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ
ಆಯೇಷಾ ಬಾನು
ಆಯೇಷಾ ಬಾನು|

Updated on: Sep 26, 2020 | 8:16 AM

Share

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ ಪೊಲೀಸ್ ಗೌರವ ಸಲ್ಲಿಸಲಿದೆ.

ಅಂತ್ಯಕ್ರಿಯೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11ರವರೆಗೆ SPB ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 11ರ ನಂತರ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.

Follow Us
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಸಿಎಂಗೆ ರಾಜೀನಾಮೆ ಪತ್ರ ಸಲ್ಲಿಸಿದ ನಾಗೇಂದ್ರ: ಮನಸಿಗೆ ನೋವಾಗಿದೆ; ಡಿಕೆಶಿ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ