Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ. ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ […]

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ SPB ಅಂತಿಮ ವಿಧಿವಿಧಾನ
Follow us
ಆಯೇಷಾ ಬಾನು
|

Updated on: Sep 26, 2020 | 8:16 AM

ಚೆನ್ನೈ: ಗಾನಗಾರುಡಿಗ ಎಸ್​.ಪಿ.ಬಾಲಸುಬ್ರಹ್ಮಣ್ಯಂ(74) ನಮ್ಮನ್ನು ಬಿಟ್ಟು ಬಾರದ ಊರಿಗೆ ಹೊರಟ್ಟಿದ್ದಾರೆ. ಇಂದು ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ತಾಮರೈಪಾಕಂನಲ್ಲಿರುವ ರೆಡ್ ಹಿಲ್ಸ್ ಫಾರ್ಮ್ ಹೌಸ್​ನಲ್ಲಿ SPB ಅಂತ್ಯಕ್ರಿಯೆ ನೆರವೇರಲಿದೆ.

ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಅಂತಿಮ ವಿಧಿವಿಧಾನ ನಡೆಯಲಿದೆ. ಅಂತಿಮ ಪೂಜಾ ವಿಧಾನಗಳನ್ನ ನೆರವೇರಿಸಲು ಹೈದರಾಬಾದ್‌ನಿಂದ ಚೆನ್ನೈನತ್ತ ಪುರೋಹಿತರ ತಂಡ ಹೊರಟಿದೆ. ಈಗಾಗಲೇ ಗುಂಡಿ ತೆಗೆಯುವ ಕಾರ್ಯ ಆರಂಭವಾಗಿದೆ. ಕಂದಾಯ ಇಲಾಖೆ‌,‌ ಪೊಲೀಸ್ ಇಲಾಖೆ, ತಿರುವಳ್ಳೂರ್ ಜಿಲ್ಲಾಡಳಿತ ಕುಟುಂಬದ ಸದಸ್ಯರ ಜೊತೆ ನಿರಂತರ ಮಾತುಕತೆ ನಡೆಸುತ್ತಿದೆ. ತಮಿಳುನಾಡು ಸರ್ಕಾರ SPBಗೆ ಪೊಲೀಸ್ ಗೌರವ ಸಲ್ಲಿಸಲಿದೆ.

ಅಂತ್ಯಕ್ರಿಯೆಯಲ್ಲಿ ಸೂಪರ್ ಸ್ಟಾರ್ ರಜನಿಕಾಂತ್, ಮೆಗಾ ಸ್ಟಾರ್ ಚಿರಂಜೀವಿ ಭಾಗಿಯಾಗಲಿದ್ದಾರೆ. ಬೆಳಗ್ಗೆ 11ರವರೆಗೆ SPB ಅಂತಿಮ ದರ್ಶನಕ್ಕೆ ಅವಕಾಶವಿದ್ದು, ಬೆಳಗ್ಗೆ 11ರ ನಂತರ ಅಂತ್ಯಕ್ರಿಯೆಗೆ ಕುಟುಂಬಸ್ಥರು ನಿರ್ಧರಿಸಿದ್ದಾರೆ.

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
ಸಾಲಿಗ್ರಾಮಕ್ಕೆ ಪ್ರತಿನಿತ್ಯ ಪೂಜೆ, ನೈವೇದ್ಯ ಅರ್ಪಿಸಬೇಕಾ? ಇಲ್ಲಿದೆ ವಿವರಣೆ
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
VIDEO: ಔಟಾ... ನಾಟೌಟಾ... ಇದು ಕನ್ನಡಿಗನ ಕೂಲ್ ಕ್ಯಾಚ್​
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
ಸುಬ್ರಹ್ಮಣ್ಯನ ಲಹರಿಯುಳ್ಳ ಈ ದಿನದ ರಾಶಿ ಭವಿಷ್ಯ ಇಲ್ಲಿದೆ ನೋಡಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್