AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ ಪೂರ್ಣ ಪ್ರಜ್ಞೆ ಬಂದಿದೆ

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ. ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ […]

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ  ಪೂರ್ಣ ಪ್ರಜ್ಞೆ ಬಂದಿದೆ
ಸಾಧು ಶ್ರೀನಾಥ್​
|

Updated on:Aug 31, 2020 | 6:33 PM

Share

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ.

ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ ಟೀಮ್ ಎಸ್ಪಿಬಿ ಅವರ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

Published On - 6:25 pm, Mon, 31 August 20

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ