AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ ಪೂರ್ಣ ಪ್ರಜ್ಞೆ ಬಂದಿದೆ

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ. ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ […]

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ  ಪೂರ್ಣ ಪ್ರಜ್ಞೆ ಬಂದಿದೆ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 31, 2020 | 6:33 PM

Share

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ.

ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ ಟೀಮ್ ಎಸ್ಪಿಬಿ ಅವರ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

Published On - 6:25 pm, Mon, 31 August 20

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ