AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ ಪೂರ್ಣ ಪ್ರಜ್ಞೆ ಬಂದಿದೆ

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ. ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ […]

SPB ಆರೋಗ್ಯ ಸ್ಟೇಬಲ್, ಸದ್ಯ ಅವರಿಗೆ  ಪೂರ್ಣ ಪ್ರಜ್ಞೆ ಬಂದಿದೆ
ಸಾಧು ಶ್ರೀನಾಥ್​
|

Updated on:Aug 31, 2020 | 6:33 PM

Share

ಚೆನ್ನೈ: ಕೊರೊನಾ ಸೋಂಕು ದೃಢಪಟ್ಟ ನಂತರ ಕೆಲವು ದಿನಗಳಿಂದ ಚೆನ್ನೈನ ಎಂಜಿಎಂ ಆಸ್ಪತ್ರೆಯ ಐಸಿಯುನಲ್ಲಿ S.P. ಬಾಲಸುಬ್ರಮಣ್ಯಂ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಎಂಜಿಎಂ ಆಸ್ಪತ್ರೆಯಿಂದ ಎಸ್ಪಿಬಿ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಆಗಿದ್ದು, ಎಸ್ಪಿಬಿ ಆರೋಗ್ಯ ಸ್ಟೇಬಲ್ ಆಗಿದ್ದು,ಪೂರ್ಣ ಪ್ರಜ್ಞೆ ಬಂದಿದೆ. ಈಗಲೂ ಎಸ್ಪಿಬಿ ಅವರಿಗೆ ವೆಂಟಿಲೆಟರ್ ಹಾಗೂ ಎಕ್ಮೋ ಸಪೋರ್ಟ್ ಮೂಲಕ ಚಿಕಿತ್ಸೆ ಮುಂದುವರಿದಿದೆ.

ಜೊತೆಗೆ ಫಿಸಿಯೋಥೆರಪಿಗೆ ಚಿಕಿತ್ಸೆಗೆ ಬಹಳ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಹೆಲ್ತ್ ಬುಲೆಟಿನ್​ನಲ್ಲಿ ತಿಳಿಸಲಾಗಿದೆ. ಹಾಗೂ ಮಲ್ಟಿಡಿಸಿಪ್ಲಿನರಿ ಕ್ಲಿನಿಕಲ್ ಟೀಮ್ ಎಸ್ಪಿಬಿ ಅವರ ಮೇಲೆ ತೀವ್ರ ನಿಗಾ ಇಟ್ಟಿದ್ದಾರೆ.

Published On - 6:25 pm, Mon, 31 August 20

Follow Us
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!